• Fri. Apr 26th, 2024

ಕಳ್ಕಿಕುಪ್ಪದ ಬಳಿ ಆಕಸ್ಮಿಕವಾಗಿ ಕೆರೆಯಲ್ಲಿ ಬಿದ್ದು ಕುರಿಗಾಹಿ ಕೃಷ್ಣಮೂರ್ತಿ ಸಾವು. 

PLACE YOUR AD HERE AT LOWEST PRICE

ಕೆಜಿಎಫ್ ತಾಲ್ಲೂಕು  ಬೇತಮಂಗಲ ಹೋಬಳಿಯ   ಟಿ.ಗೊಲ್ಲಹಳ್ಳಿ ಗ್ರಾಪಂಯ ಕಳ್ಳಿಕುಪ್ಪ ಗ್ರಾಮದ ಕುರಿಗಾಹಿ ಯುವಕ ಕೃಷ್ಣಮೂರ್ತಿ(26) ಕೆರೆಯಲ್ಲಿ ನೀರು ಕುಡಿಯಲು ಹೋಗಿ ಆಕಸ್ಮಿಕವಾಗಿ  ಬಿದ್ದು, ಮೃತಪಟ್ಟಿರುವ ಘಟನೆ ನಡೆದಿದೆ.
ಕಳೆದ 3 ದಿನಗಳ ಹಿಂದೆ ಕುರಿಗಳು ಮೇಯಿಸಲು ಹೋಗಿ ನಾಪತ್ತೆಯಾಗಿದ್ದ ಕಳ್ಳಿಕುಪ್ಪ ನಿವಾಸಿ ಮುನಿಲಕ್ಷ್ಮಮ್ಮ ಲೇಟ್ ರಾಮಪ್ಪ ಅವರ ಪುತ್ರ ಮೃತ ದುರ್ದೈವಿ ಅವಿವಾಹಿತ ಕೃಷ್ಣಮೂರ್ತಿ(26) ಕೆರೆಯಲ್ಲಿ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.
3 ದಿನಗಳಾದ ನಂತರ ಮೃತದೇಹ ಮೇಲೆ ಬಂದಿದ್ದು, ತಕ್ಷಣ ಬೇತಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಪಿಎಸೈ
ಜಗದೀಶ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ತಕ್ಷಣ ಬೇಟಿ ನೀಡಿ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಹಸ್ತಾಂತರಿಸಿದರು.
ಮೃತ ಕೃಷ್ಣಮೂರ್ತಿಗೆ ಮೂವರು ಸಹೋದರರು, ಒಬ್ಬ ಸಹೋದರಿ ಇದ್ದಾಳೆ, ಪೋಷಕರ ಆಕ್ರಂದನಮುಗಿಲು ಮಟ್ಟಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!