• Mon. Apr 29th, 2024

PLACE YOUR AD HERE AT LOWEST PRICE

ಬಂಗಾರಪೇಟೆ ಕಸಬಾ ಹೋಬಳಿ ರಾಮಾಪುರ ಗ್ರಾಮದಲ್ಲಿ ಇತ್ತೀಚಿಗೆ ಶ್ರೀನಿವಾಸ್ ಅಲಿಯಾಸ್ ಸೀನ ಎಂಬ ವ್ಯಕ್ತಿಯು ಅದೇ ಗ್ರಾಮದ ಕವಿತಾ ಎಂಬ ಮಹಿಳೆ ಮೇಲೆ ಜಮೀನು ವಿಚಾರದಲ್ಲಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು ಪ್ರಯೋಜನವಾಗಿಲ್ಲ ಎಂದು ಹಲ್ಲೆಗೊಳಗಾದ ಮಹಿಳೆ ಕವಿತಾ ರವರು ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾಧ್ಯಮಗಳ ಮುಂದೆ ತಮ್ಮ ಅಲಳನ್ನು ಹೇಳಿಕೊಂಡು ತಮಗೆ ಪ್ರಾಣ ರಕ್ಷಣೆ ನೀಡುವಂತೆ ಮಾಧ್ಯಮಗಳ ಮೂಲಕ ಪೊಲೀಸರಿಗೆ ವಿನಂತಿಸಿಕೊಂಡಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!