ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಸುಂದರಪಾಳ್ಯ ಗ್ರಾಪಂಯ ಸುವರ್ಣಹಳ್ಳಿ ಹಾಗೂ ಕೋಡಿಗೆನಹಳ್ಳಿ ಗ್ರಾಮಗಳ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪ್ರವಾಸಕ್ಕೆ ಉಚಿತವಾಗಿ ಬಸ್ ವ್ಯವಸ್ಥೆ ಕಲ್ಪಿಸಿದ ಬಸ್ ಮಾಲೀಕರಾದ ಮಂಜುನಾಥ್ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಸುವರ್ಣಹಳ್ಳಿಯ ಆರ್.ಆರ್.ಕೆ ಬಸ್ ಮಾಲೀಕರಿಂದ ವಿದ್ಯಾರ್ಥಿಗಳು ಉಚಿತವಾಗಿ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಬಸ್ ವ್ಯವಸ್ಥೆ ಕಲ್ಪಿಸಿದ ಹಿನ್ನಲೆ ಶಾಲಾ ಸಮಿತಿ ಹಾಗೂ ಶಿಕ್ಷಕ ವೃದ್ಧದವರಿಂದ ಬಸ್ ಮಾಲೀಕರಾದ ಮಂಜುನಾಥ್ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ರಾಧಕೃಷ್ಣಪ್ಪ, ಶಾಲಾ ಮುಖ್ಯ ಶಿಕ್ಷಕರಾದ ಕೃಷ್ಣಾಚಾರಿ, ಸಹ ಶಿಕ್ಷಕರಾದ ಶ್ರೀರಾಮಪ್ಪ, ಅದಿಲ್ ಪಾಷಾ, ಆರ್. ನಾಗಮೇಣಿ, ಗೋವಿಂದ್ ಗೌಡ, ಮುನಿಸ್ವಾಮಿ ರೆಡ್ಡಿ, ರಾಮಕೃಷ್ಣಪ್ಪ ಸೇರಿದಂತೆ ಶಾಲಾ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.