ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಕೆಜಿಎಫ್ ತಾಲ್ಲೂಕಿನ ಬೇತಮಂಗಲ ಹೋಬಳಿಯ ಸುಂದರಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ ಕಾಮ್ಟೆ ಅವರ ಜನ್ಮ ದಿನಾಚರಣೆಯನ್ನು ಹಾಗೂ ಸಮಾಜ ಶಾಸ್ತ್ರದ ದಿನವನ್ನು ಆಚರಿಸಲಾಗಿದೆ.
ಆಗಸ್ಟ್ ಕಾಮ್ಟೆ ಅವರ ಜನ್ಮದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅವರ ಸಾಧನೆಯ
ಬಗ್ಗೆ ಹಾಗೂ ಅವರ ಜೀವನ ಚರಿತ್ರೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
ಕಾಲೇಜಿನ ವಿದ್ಯಾರ್ಥಿಗಳಾದ ಸುಶ್ಮಿತಾ, ತೇಜೇಶ್ವಿನಿ, ಮಲ್ಲಿಕಾ, ಸುಕನ್ಯಾ, ಶಿಲ್ಪಾ, ಪ್ರಭಾಕರ್, ಪ್ರವೀಣ್ ಕುಮಾರ್
ಅವರುಗಳು ಆಗಸ್ಟ್ ಕಾಮ್ಟೆ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಮಾತನಾಡಿದರು.
ಈ ಜನ್ಮ ದಿನಾಚರಣೆಯಲ್ಲಿ ಉಪನ್ಯಾಸಕರಾದ ಕುಮಾರ್, ರಾಮಮೂರ್ತಿ, ಸಜ್ಜಿ, ಕಾವ್ಯ, ವಿಜಯಲಕ್ಷ್ಮೀ, ಶ್ರೀನಾಥ್ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.