• Wed. May 1st, 2024

ಶೇ.೪೦ ಲಂಚ ಇಲ್ಲದೆ ಯಾವುದೇ ಕೆಲಸ ಆಗದು ಬಿಜೆಪಿ ಸರಕಾರದ ವಿರುದ್ಧ ಶಾಸಕ ಎನ್.ಎಸ್.ನಾರಾಯಣಸ್ವಾಮಿ ಟೀಕೆ

PLACE YOUR AD HERE AT LOWEST PRICE

ಶೇ.೪೦ ಲಂಚವಿಲ್ಲದೆ ಬಿಜೆಪಿ ಸರಕಾರದಲ್ಲಿ ಯಾವುದೇ ಕೆಲಸ ನಡೆಯಲ್ಲ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಟೀಕಿಸಿದರು.

ಕೋಲಾರದ ಕಾಂಗ್ರೆಸ್ ಪ್ರಜಾದ್ವನಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಆಪರೇಷನ್ ಕಮಲದ ಮೂಲಕ ಅನೈತಿಕ ಮಾರ್ಗದಲ್ಲಿ ಸರಕಾರ ನಡೆಸಿರುವ ಬಿಜೆಪಿ ಸರಕಾರದಲ್ಲಿ ರೈತರ ಪರ ಯಾವುದೇ ಯೋಜನೆ ಇಲ್ಲ, ಜಿಎಸ್ಟಿ ಮೂಲಕ ಬಡವರ ಮೇಲೆ ಬರೆ ಎಳೆದಿದೆ ಎಂದು ದೂರಿದರು.

ನಿರಾಶ್ರಿತರಿಗೆ ಒಂದೇ ಒಂದು ಮನೆ ಕೊಟ್ಟಿಲ್ಲ, ಪ್ರಕೃತಿ ವಿಕೋಪದಲ್ಲಿ ನಷ್ಟಗೊಂಡವರಿಗೆ ಬಿಡಿಗಾಸು ಪರಿಹಾರ ಕೊಟ್ಟಿಲ್ಲ, ಈ ಸರಕಾರದ ಕಾರ್ಯವೈಖರಿಯಿಂದ ಜನ ಬೇಸತ್ತಿದ್ದಾರೆ. ಹಿಂದಿನ ಸಿದ್ದರಾಮಯ್ಯ ಸರಕಾರದ ಜನಪರ ಕಾರ್ಯಗಳನ್ನು ನೋಡಿರುವ ಜನರು ಕಾಂಗ್ರೆಸ್‌ಗೆ ಬೆಂಬಲವಾಗಿ ನಿಂತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿಸಬೇಕೆಂದು ಕೋರಿದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!