PLACE YOUR AD HERE AT LOWEST PRICE
ಬೇತಮಂಗಲ ಪಟ್ಟಣದ ನ್ಯೂ ಟೌನ್, ನಲ್ಲಿ ನೂತನವಾಗಿ ಶ್ರೀ ಕೃಷ್ಣ ರಕ್ಷಾ ಸುದರ್ಶನ ದೇವರ ಪ್ರತಿಷ್ಟಾಪನಾ ಮಹೋತ್ಸವ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದ್ದು ಇಂದು ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭೇಟಿ ನೀಡಿದ್ದರು.
ಈ ವೇಳೆ ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಪ್ರತಿಷ್ಠಾಪನಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಆಶೀರ್ವಾದ ಪಡೆದು ಹಿರಿಯೂರು ಶಾಸಕಿ ಪೂರ್ಣಿಮಾರನ್ನು ಕ್ಷೇತ್ರಕ್ಕೆ ಬರಮಾಡಿಕೊಂಡರು.