• Fri. Apr 19th, 2024

ಹುಣಸನಹಳ್ಳಿ ಬಳಿಯ ಶ್ರೀ ಧನ್ಯ ವಿನಾಯಕ ಪಾಲಿ ಕ್ಲಿನಿಕ್ ಬಳಿ ಉಚಿತ ಆರೋಗ್ಯ ತಪಾಸಣಾ ಶಿಬಿರ.

PLACE YOUR AD HERE AT LOWEST PRICE

 ಬಳಿಯ ಶ್ರೀ ಧನ್ಯ ವಿನಾಯಕ ಪಾಲಿ ಕ್ಲಿನಿಕ್ ಬಳಿ  .

ಬಂಗಾರಪೇಟೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ಕರವೇ(ಪ್ರವೀಣ್ ಶೆಟ್ಟಿ ಬಣ), ಗ್ರಾಮ ಭಾರತಿ ಟ್ರಸ್ಟ್, ಶ್ರೀ ಧನ್ಯ ವಿನಾಯಕ ಪಾಲಿ ಕ್ಲಿನಿಕ್, ಜನತಾ ಡಯಾಸ್ಪೋಸ್ಟಿಕ್ಸ್ ಸೆಂಟ‌ರ್, ಬೆಂಗಳೂರಿನ ಈಸ್ಟ್ ಪಾಯಿಂಟ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಬೂದಿಕೋಟೆ ಮುಖ್ಯ ರಸ್ತೆಯಲ್ಲಿನ ಹುಣಸನಹಳ್ಳಿ ಬಳಿಯ ಶ್ರೀ ಧನ್ಯ ವಿನಾಯಕ ಪಾಲಿ ಕ್ಲಿನಿಕ್ ಬಳಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ಉಚ್ಚ ನ್ಯಾಯಾಲಯ ನಿವೃತ್ತ ನ್ಯಾಯಮೂರ್ತಿ ಅರಳಿನಾಗರಾಜ್ ರವರು, ಪ್ರಧಾನ ಸಿವಿಲ್ ನ್ಯಾಯದಿಶಾರದ  ಕೇಶವಮೂರ್ತಿ, ಅಪರ ಸಿವಿಲ್ ನ್ಯಾಯಾದೀಶರಾದ ಅಜಿತ್‌ ದೇವರಮನಿ, ತಹಸೀಲ್ದಾರ್ ಎಂ. ದಯಾನಂದ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ. ಅಪ್ಪಯ್ಯಗೌಡ  ಶಿಬಿರದಲ್ಲಿ ಭಗವಹಿಸಿದ್ದರು.

ಹಾಗೂ ಧನ್ಯ ವಿನಾಯಕ ಪಾಲಿಕ್ಲಿನಿಕ್ ಸಂಸ್ಥಾಪಕರಾದ ಜಿ.ಎಂ. ಹರೀಶ್‌ .ಕರ್ನಾಟಕ ರಕ್ಷಣಾ ವೇದಿಕೆ ಮುಳಬಾಗಿಲು ಅಧ್ಯಕ್ಷರಾದ ಹರೀಶ್ ಗೌಡ, ಗ್ರಾಮ ಭಾರತಿ ಟ್ರಸ್ಟ್ ಅಧ್ಯಕ್ಷರಾದ ಎಂ.ಬಿ. ಕೃಷ್ಣಮೂರ್ತಿ ಸೇರಿದಂತೆ  ಸಾರ್ವಜನಿಕ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Post

ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ
ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,
ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಬಿಜೆಪಿಯನ್ನು ಸೋಲಿಸಿ: ಮಂಜುನಾಥ್ ಅಣ್ಣಯ್ಯ

Leave a Reply

Your email address will not be published. Required fields are marked *

You missed

error: Content is protected !!