• Sun. Apr 28th, 2024

ಗುಟ್ಟಹಳ್ಳಿ ಭಾಗದ ಯುವಕರು ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಣೆ.

PLACE YOUR AD HERE AT LOWEST PRICE

ಕೆಜಿಎಫ್ ತಾಲ್ಲೂಕು ಬೇತಮಂಗಲ ಹೋಬಳಿ ಹುಲ್ಕೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಯುವಕರು ಈ ಭಾರಿ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬು ಅವರಿಗೆ  ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಹುಟ್ಟಹಳ್ಳಿಯಲ್ಲಿ ಬುಧವಾರ ವಿವಿಧ ಗ್ರಾಮಗಳ ಯುವಕರು ಸಭೆ ಸೇರಿ ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬು ಅವರಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಕ್ರೀಡೆಗೆ ಪ್ರೋತ್ಸಹ ನೀಡುವ ದೃಷ್ಠಿಯಿಂದ ಶೀಘ್ರದಲ್ಲಿಯೇ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸುವ ಭರವಸೆಯನ್ನು ರಮೇಶ್ ಬಾಬು ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಲಕ್ಷ್ಮೀನಾರಾಯಣ್, ಗ್ರಾಪಂ ಮಾಜಿ ಅಧ್ಯಕ್ಷ ಮನೋಹರ್ ರೆಡ್ಡಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಯೋಗೇಶ್, ಮುಖಂಡರಾದ ಹಂಗಳ ಶ್ರೀನಾಥ್, ನಟರಾಜ್, ರೈತ ಸಂಘದ ಅಧ್ಯಕ್ಷ ಮಂಜುನಾಥ್, ನಾರಾಯಣಸ್ವಾಮಿ, ಹರೀಶ್, ಶ್ರೀನಾಥ್, ಸತೀಶ್ ಸೇರಿದಂತೆ ಯುವಕರು ಹಾಗೂ ಸಾರ್ವಜನಿಕರು ಹಾಜರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!