ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಕೆಜಿಎಫ್ ತಾಲ್ಲೂಕು ಬೇತಮಂಗಲ ಹೋಬಳಿ ಹುಲ್ಕೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಯುವಕರು ಈ ಭಾರಿ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬು ಅವರಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಹುಟ್ಟಹಳ್ಳಿಯಲ್ಲಿ ಬುಧವಾರ ವಿವಿಧ ಗ್ರಾಮಗಳ ಯುವಕರು ಸಭೆ ಸೇರಿ ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬು ಅವರಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಕ್ರೀಡೆಗೆ ಪ್ರೋತ್ಸಹ ನೀಡುವ ದೃಷ್ಠಿಯಿಂದ ಶೀಘ್ರದಲ್ಲಿಯೇ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸುವ ಭರವಸೆಯನ್ನು ರಮೇಶ್ ಬಾಬು ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಲಕ್ಷ್ಮೀನಾರಾಯಣ್, ಗ್ರಾಪಂ ಮಾಜಿ ಅಧ್ಯಕ್ಷ ಮನೋಹರ್ ರೆಡ್ಡಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಯೋಗೇಶ್, ಮುಖಂಡರಾದ ಹಂಗಳ ಶ್ರೀನಾಥ್, ನಟರಾಜ್, ರೈತ ಸಂಘದ ಅಧ್ಯಕ್ಷ ಮಂಜುನಾಥ್, ನಾರಾಯಣಸ್ವಾಮಿ, ಹರೀಶ್, ಶ್ರೀನಾಥ್, ಸತೀಶ್ ಸೇರಿದಂತೆ ಯುವಕರು ಹಾಗೂ ಸಾರ್ವಜನಿಕರು ಹಾಜರಿದ್ದರು.