ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಜ. 29ವರೆಗೂ ಹಮ್ಮಿಕೊಂಡಿದ್ದು, ಬಿಜೆಪಿ ಮುಖಂಡ ಗ್ರಾಪಂ ಅಧ್ಯಕ್ಷ ಸುರೇಶ್ ನೇತೃತ್ವದಲ್ಲಿ ಸುಂದರಪಾಳ್ಯ, ಕಮ್ಮಸಂದ್ರ ಗ್ರಾಪಂಯ ಗ್ರಾಮಗಳಲ್ಲಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಜನಪರ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರಿಗೂ ತಿಳಿಸಲು ಮನೆ-ಮನೆಗೂ ಬೇಟಿ ನೀಡಿ ಕರ ಪತ್ರ ಹಂಚಿ ಮನೆಯ ಮೇಲೆ ಸ್ಟಿಕ್ಕರಿಂಗ್ಗಳನ್ನು ಅಂಟಿಸಲಾಗುತ್ತಿದೆ ಎಂದರು.
ಸಾರ್ವಜನಿಕರು ಉತ್ತಮ ಸ್ಪಂದನೆ ನೀಡುತ್ತಿದ್ದು, ಈ ಬಾರಿ ಕೆಜಿಎಫ್ನಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಸುರೇಶ್, ನವೀಣ್,ಸ್ವಾಮಿವೇಲ್, ಮಧು, ರಮೇಶ್, ಗ್ರಾಮದ ಮುಖಂಡರಾದ ಶಿವಾರೆಡ್ಡಿ, ಮಂಜುನಾಥ್, ಸುಭ್ರಮಣಿ, ಸಂಪಂಗಿ, ಗಣೇಶ್, ಕಿರಣ್ ಹಾಗೂ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.