• Mon. May 6th, 2024

PLACE YOUR AD HERE AT LOWEST PRICE

ಕೆಜಿಎಫ್: ಕರ್ನಾಟಕ ರಾಜ್ಯ ರೈತ ಸಂಘದ ಕೋಲಾರ ಜಿಲ್ಲಾ ಸಮಿತಿಯ ಸಂಚಾಲಕರಾಗಿ ವಡ್ಡಹಳ್ಳಿ ಮಂಜುನಾಥ್ ಅವರನ್ನು ನೇಮಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಆದೇಶ ಹೊರಡಿಸಿದ್ದಾರೆ.

ಕೆಜಿಏಫ್ ತಾಲ್ಲೂಕಿನ ರೈತ ಸಂಘದ ಅಧ್ಯಕ್ಷರಾಗಿದ್ದ ವಡ್ಡಹಳ್ಳಿ ಮಂಜುನಾಥ್ ಅವರನ್ನು ಇತ್ತೀಚಿಗೆ ಕೋಲಾರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಸಂಚಾಲಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಕೋಲಾರ ಜಿಲ್ಲಾ ಸಮಿತಿಯ ಸಂಚಾಲಕರಾಗಿ ನೇಮಿಸಿ ಅಭಿನಂದನೆ ಸಲ್ಲಿಸಿ, ಮತ್ತಷ್ಟು ಸಕ್ರಿಯವಾಗಿ ರೈತ ಪರ ಹೋರಾಟಗಳನ್ನು ಕೈಗೊಳ್ಳುವ ಮೂಲಕ ರೈತರ ಸಮಸ್ಯೆಗಳಿಗೆ ಸ್ವಂದಿಸಲು ಸೂಚಿಸಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!