ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಸಮಾಜ ಸೇವಕ ಬಿ.ಸುರೇಶ್ ಕೆಜಿಏಫ್ ಕ್ಷೇತ್ರದ ತಮ್ಮ ಬೆಂಬಲಿಗರಿಗೆ ಹಾಗೂ ಕಾರ್ಯಕರ್ತರಿಗೆ ಸೇರಿದಂತೆ
ಪಕ್ಷಾತೀತವಾಗಿ ಎಲ್ಲರಿಗೂ ಬಾಡೂಟದ ವ್ಯವಸ್ಥೆ ಮಾಡುವ ಮೂಲಕ ಎಲ್ಲರ ಮನಗೆಲ್ಲಲು ಮುಂದಾಗಿದ್ದಾರೆ.
ಕೆಜಿಏಫ್ ನಗರ ಹಾಗೂ ಗ್ರಾಮಾಂತರ ಭಾಗದಿಂದ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಇತರೆ ಪಕ್ಷದವರು ಸಹ ಭೇಟಿ ನೀಡಿ, ಮುಂದಿನ ದಿನಗಳಲ್ಲಿ ಉನ್ನತ ಅವಕಾಶಗಳು ದೊರೆಯಲಿ ಎಂದು ಶುಭ ಹಾರೈಸಿದರು.
ಮುಖಂಡರು ಹಾಗೂ ಅಭಿಮಾನಿಗಳು ಗ್ರಾಪಂ ಅಧ್ಯಕ್ಷ ಸುರೇಶ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ದಾಮೋದರ್ ರೆಡ್ಡಿ, ಗ್ರಾಪಂ ಸದಸ್ಯರಾದ ರಾಯಸಂದ್ರ ಮುನಿಸ್ವಾಮಿ ರೆಡ್ಡಿ, ಹರೀಶ್, ಅನಂದ್, ಶಿವ, ರಘು, ಸೆಲ್ಪಂ, ಬಿಜೆಪಿ ಗ್ರಾಮಾಂತರ ಎಸ್ಸಿಮೋರ್ಚಾ ಅಧ್ಯಕ್ಷ ಕೃಷ್ಣಮೂರ್ತಿ, ಗ್ರಾಮಾಂತರ ಮೋರ್ಚಾ ಉಪಾಧ್ಯಕ್ಷ ತೂಕರಾಮ್, ಜೆಸಿಬಿ ಕೃಷ್ಣಮೂರ್ತಿ, ಮುಖಂಡರಾದ ಅಭಿಷೇಕ್, ಮಂಜುನಾಥ್, ಗಣೇಶ್, ಶಿವಣ್ಣ
ಭಾಗವಹಿಸಿದ್ದರು.