• Sat. May 4th, 2024

PLACE YOUR AD HERE AT LOWEST PRICE

ಸಮಾಜ ಸೇವಕ ಬಿ.ಸುರೇಶ್ ಕೆಜಿಏಫ್ ಕ್ಷೇತ್ರದ ತಮ್ಮ ಬೆಂಬಲಿಗರಿಗೆ ಹಾಗೂ ಕಾರ್ಯಕರ್ತರಿಗೆ ಸೇರಿದಂತೆ
ಪಕ್ಷಾತೀತವಾಗಿ ಎಲ್ಲರಿಗೂ ಬಾಡೂಟದ ವ್ಯವಸ್ಥೆ ಮಾಡುವ ಮೂಲಕ ಎಲ್ಲರ ಮನಗೆಲ್ಲಲು ಮುಂದಾಗಿದ್ದಾರೆ.
ಕೆಜಿಏಫ್ ನಗರ ಹಾಗೂ ಗ್ರಾಮಾಂತರ ಭಾಗದಿಂದ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಇತರೆ ಪಕ್ಷದವರು ಸಹ ಭೇಟಿ ನೀಡಿ, ಮುಂದಿನ ದಿನಗಳಲ್ಲಿ ಉನ್ನತ ಅವಕಾಶಗಳು ದೊರೆಯಲಿ ಎಂದು ಶುಭ ಹಾರೈಸಿದರು.
ಮುಖಂಡರು ಹಾಗೂ ಅಭಿಮಾನಿಗಳು ಗ್ರಾಪಂ ಅಧ್ಯಕ್ಷ ಸುರೇಶ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ದಾಮೋದರ್ ರೆಡ್ಡಿ,  ಗ್ರಾಪಂ ಸದಸ್ಯರಾದ ರಾಯಸಂದ್ರ ಮುನಿಸ್ವಾಮಿ ರೆಡ್ಡಿ, ಹರೀಶ್, ಅನಂದ್, ಶಿವ, ರಘು, ಸೆಲ್ಪಂ, ಬಿಜೆಪಿ ಗ್ರಾಮಾಂತರ ಎಸ್ಸಿಮೋರ್ಚಾ ಅಧ್ಯಕ್ಷ ಕೃಷ್ಣಮೂರ್ತಿ, ಗ್ರಾಮಾಂತರ ಮೋರ್ಚಾ ಉಪಾಧ್ಯಕ್ಷ ತೂಕರಾಮ್, ಜೆಸಿಬಿ ಕೃಷ್ಣಮೂರ್ತಿ, ಮುಖಂಡರಾದ ಅಭಿಷೇಕ್, ಮಂಜುನಾಥ್, ಗಣೇಶ್, ಶಿವಣ್ಣ
ಭಾಗವಹಿಸಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!