• Sat. Jul 27th, 2024

PLACE YOUR AD HERE AT LOWEST PRICE

ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಗುರುವಾರ ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.

ಫೆಬ್ರವರಿ ೧೪ ಮತ್ತು ೧೫ ರಂದು ಮುಳಬಾಗಿಲಿನಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನವು ಕವಿ ಸಾಹಿತಿ ಜೆ.ಬಾಲಕೃಷ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಎನ್.ಬಿ.ಗೋಪಾಲಗೌಡ, ಡಾ.ಶಂಕರಪ್ಪ, ಸುಬ್ಬರಾಮಯ್ಯ, ಪರಮೇಶ್ವರನ್, ಪಿ.ನಾರಾಯಣಪ್ಪ, ವಿನಯ್‌ಗಂಗಾಪುರ, ವೇಣುಸುಂದರಗೌಡ, ಶಂಕರ್ ಕೇಸರಿ, ನಂದ್ ಕಿಶೋರ್, ಗಡಿನಾಡು ಪ್ರತಿನಿಧಿ ತಾಯಲೂರು ಗೋಪಿನಾಥ್, ಸೊಣ್ಣಪ್ಪ, ಮನು ಉಪಸ್ಥಿತರಿದ್ದರು ಇನ್ನಿತರರು ಉಪಸ್ಥಿತರಿದ್ದರು.

ಸುದ್ದಿ ಓದಿ ಹಂಚಿ:

Leave a Reply

Your email address will not be published. Required fields are marked *

You missed

error: Content is protected !!