• Sun. May 5th, 2024

ಶ್ರೀನಿವಾಸಪುರ ಪಂದಿವಾರಿಪಲ್ಲಿ ಗ್ರಾಮದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ಕಳ್ಳತನ

PLACE YOUR AD HERE AT LOWEST PRICE

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪಂದಿವಾರಿಪಲ್ಲಿ ಗ್ರಾಮದ ಹೊರ ಹೊಲಯದಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಕಳೆದ ರಾತ್ರಿ ಕಳ್ಳರ ಕೈಚಳಕದಿಂದ ದೇವಾಲಯ ಕಳ್ಳತನವಾಗಿದೆ .

ಇಂದು ಬೆಳಗಿನ ಜಾವ ಭಕ್ತಾದಿಗಳು ಎಂದಿನಂತೆ ಪೂಜೆಗೆಂದು ದೇವಸ್ಥಾನದ ಬಳಿ ಹೋದಾಗ ದೇವಸ್ಥಾನದ ಬಾಗಿಲು ಬೀಗ ಮುರಿದುರಿವುದು ಕಂಡು ಬಂದಿದ್ದು ತಕ್ಷಣ ದಿನನಿತ್ಯ ಪೂಜೆ ಮಾಡುವವರು ಹಾಗೂ ದೇವಸ್ಥಾನದ ಸಂಸ್ಥಾಪಕರ ಮೊಮ್ಮಗನಾದ ಗ್ರಾಮದ ನಿವಾಸಿ ಶ್ರೀನಿವಾಸ್ ಎಂಬುವವರಿಗೆ ತಿಳಿಸಿರುತಾರೆ.

ಕೊಡಲೇ ಭೇಟಿ ನೀಡಿ ಪರಿಶಿಲನೆ ಮಾಡಿದಾಗ ಹುಂಡಿ ಹೊಡೆದು ಹಣ ದೋಚಿರುವದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಘಟನೆ ಕುರಿತು ರಾಯಲ್ಪಾಡು ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವಂತಹ ರಾಯಲ್ಪಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿ ಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳಿಗಾಗಿ ಬಳೆಬೀಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!