• Thu. May 2nd, 2024

PLACE YOUR AD HERE AT LOWEST PRICE

ಕೋಲಾರ ನಗರದ ಅಂತರಗಂಗೆ ರಸ್ತೆಯಲ್ಲಿರುವ ಅಂತರಗಂಗಾ ಬುದ್ಧಿ ಮಾಂದ್ಯ ಮಕ್ಕಳ ವಸತಿ ಶಾಲೆಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕಿ, ಸಿಇಒ ಎ.ಮಣಿಮೆಖಲೈ  ಭೇಟಿ ನೀಡಿದರು.

ಎಂಪವರ್ ಹರ್ ಅಡಿಯಲ್ಲಿ ಶಾಲೆಗೆ ನೀಡಲಾಗಿರುವ ನೀರಿನ ಫಿಲ್ಟರ್, ಗೀಸರ್, ಗ್ರೈಂಡರ್, ಮಿಕ್ಸರ್ ಮತ್ತು ವಿವಿಧ ವಸ್ತುಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಯೂನಿಯನ್ ಬ್ಯಾಂಕ್ ಬೆಂಗಳೂರು ವಲಯದ ಕ್ಷೇತ್ರೀಯ ಕಾರ್ಯಾಲಯದ ಮುಖ್ಯಸ್ಥ ಸಿ.ಅಲೋಕ್‍ಕುಮಾರ್, ಬೆಂಗಳೂರು ಪೂರ್ವ ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ಆರ್.ಜ್ಯೋತಿಕೃಷ್ಣನ್, ಎಂಪವರ್ ಹರ್ ಸಮಿತಿ ಸದಸ್ಯರಾದ ವನ್ಯಾ ರಾಜೆಂದ್ರಕುಮಾರ್, ವಿನುತಾ, ಕೋಲಾರ ಶಾಖೆಗಳ ವ್ಯವಸ್ಥಾಪಕರಾದ ಕೆ.ಎಸ್.ಆಂಜನೇಯರೆಡ್ಡಿ, ಜಿ.ರವಿಕುಮಾರ್, ಬ್ಯಾಂಕ್ ಸಿಬ್ಬಂದಿ, ಅಂತರಗಂಗಾ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯ ಸಂಸ್ಥಾಪಕ ಶಂಕರ್, ಸಿಬ್ಬಂದಿ ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!