• Thu. Apr 25th, 2024

PLACE YOUR AD HERE AT LOWEST PRICE

ಮಾಲೂರು:ನೇತಾಜಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ದಲಿತ ಮುಖಂಡರು ಹಾಗೂ ಕವಿಗಳೂ ಆದ ವೆಂಟಾಪುಸತ್ಯಂ ಇಂದು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡರಾದ ವೆಂಟಾಪುಸತ್ಯಂರವರು ತಮ್ಮ ಜೀವನದ ಅನುಭವದಿಂದ ಕಲಿತ ವಿಷಯಗಳನ್ನು ಕೃತಿಗಳಾಗಿಸುವ ಮೂಕ ಕವಿಗಳಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಕೋಲಾರ ಜಿಲ್ಲೆಯ ಪ್ರಮುಖ ದಲಿತ ಮುಖಂಡರಲ್ಲಿ ಒಬ್ಬರಾದ ಇವರು ಮಾಲೂರು ತಾಲ್ಲೂಕಿನ ನೇತಾಜಿ ಶಕ್ಷಣ ಸಂಸ್ಥೆಯ ಮುಖ್ಯಸ್ಥರೂ ಆಗಿದ್ದರು.

 

 

Related Post

ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ
ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್

Leave a Reply

Your email address will not be published. Required fields are marked *

You missed

error: Content is protected !!