ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಬಂಗಾರಪೇಟೆ ಪಟ್ಟಣದ ಶಂಷುದ್ದೀನ್ ದರ್ಗಾ ಟ್ರಸ್ಟ್ ವತಿಯಿಂದ 89 ನೇ ವರ್ಷದ ಉರುಸ್ ಆಚರಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಭಾಗವಹಿಸಿದ್ದರು.
ಮೊದಲ ದಿನ ಸೊಂದಲ್ ಕಾರ್ಯಕ್ರಮ ನೆರವೇರಿತು ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗಿತ್ತು.
ಎರಡನೆಯ ದಿನ ಕವಾಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರಾದ ಮಲ್ಲೇಶ್ ಮುನಿಸ್ವಾಮಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಲ್ಲೇಶ್ ಮುನಿಸ್ವಾಮಿ ಮಾತನಾಡಿ ಹಿಂದೂ ಮುಸ್ಲಿಂ ಬಾವೈಖ್ಯತೆಯನ್ನು ಸಾರುವ ಈ ಉರುಸ್ ಜಿಲ್ಲೆಯಲ್ಲಿ ಮಾದರಿಯಾಗಿದೆ ಎಂದರು.