• Thu. Mar 28th, 2024

PLACE YOUR AD HERE AT LOWEST PRICE

ಕೆಜಿಎಫ್: ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬಂದರೆ ಪದವಿಧರ ನಿರುದ್ಯೋಗಸ್ಥರಿಗೆ ನಿರುದ್ಯೋಗ ಭತ್ಯೆ ನೀಡುವ ಯೋಜನೆ ಜಾರಿಗೆ ತರುವುದಾಗಿ ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ತಿಳಿಸಿದರು.

ಅವರು ಸುಂದರಪಾಳ್ಯ ಗ್ರಾಮದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಯುವಕರನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪ್ರತಿ ವರ್ಷ ಪಧವಿ ಮುಗಿಸಿ ಉದ್ಯೋಗಕ್ಕಾಗಿ ಪರದಾಟ ನಡೆಸುತ್ತಿದ್ದಾರೆ, ಅದರೆ ಸರ್ಕಾರಗಳು ಮಾತ್ರ ಉದ್ಯೋಗ ನೀಡುವಲ್ಲಿ ವಿಫಲವಾಗಿವೆ.

ಈ ಬಾರಿ ಜೆಡಿಎಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿರ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬರಲಿದೆ, ರೈತರು, ಮಹಿಳೆಯರ ಹಾಗೂ ರಾಜ್ಯದ ಯುವಕರ ಹಿತದೃಷ್ಠಿಯಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸಲಿದೆ ಎಂದರು.

Leave a Reply

Your email address will not be published. Required fields are marked *

You missed

error: Content is protected !!