• Fri. Apr 26th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಬೆಮೆಲ್ ನಗರದ ಶ್ರೀನಗರದ ಸಮೀಪ ಅರಣ್ಯ ಪ್ರದೇಶದಲ್ಲಿ ಬೀದಿ ನಾಯಿಗಳ ದಾಳಿಗೆ ಜಿಂಕೆಯೊಂದು ಬಲಿಯಾಗಿರುವ ಘಟನೆ ನಡೆದಿದೆ.

ಬೀದಿ ನಾಯಿಗಳ ದಾಳಿಗೆ ಜಿಂಕೆ ತೀವ್ರವಾಗಿ ಗಾಯಗೊಂದಿದ್ದ ವಿಷಯ ತಿಳಿದು ಪ್ರಾಣಿ ಸಂರಕ್ಷಕ ಸ್ನೇಕ್ ರಾಜನ್ ಸ್ಥಳಕ್ಕೆ ಭೇಟಿ ನೀಡಿ ಜಿಂಕೆಯನ್ನು ಕಾಪಾಡಲು ಪ್ರಯತ್ನಿಸಿದ್ದಾರೆ.

ಆದರೆ ಜಿಂಕೆ ಅಷ್ಟೊತ್ತಿಗಾಗಲೆ ಪ್ರಾಣ ಕಳೆದುಕೊಂಡಿದೆ. ಸಾವನ್ನಪ್ಪಿದ ಜಿಂಕೆಯನ್ನು ಬಂಗಾರಪೇಟೆ ಅರಣ್ಯ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!