ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಬಂಗಾರಪೇಟೆ:ಬೆಮೆಲ್ ನಗರದ ಶ್ರೀನಗರದ ಸಮೀಪ ಅರಣ್ಯ ಪ್ರದೇಶದಲ್ಲಿ ಬೀದಿ ನಾಯಿಗಳ ದಾಳಿಗೆ ಜಿಂಕೆಯೊಂದು ಬಲಿಯಾಗಿರುವ ಘಟನೆ ನಡೆದಿದೆ.
ಬೀದಿ ನಾಯಿಗಳ ದಾಳಿಗೆ ಜಿಂಕೆ ತೀವ್ರವಾಗಿ ಗಾಯಗೊಂದಿದ್ದ ವಿಷಯ ತಿಳಿದು ಪ್ರಾಣಿ ಸಂರಕ್ಷಕ ಸ್ನೇಕ್ ರಾಜನ್ ಸ್ಥಳಕ್ಕೆ ಭೇಟಿ ನೀಡಿ ಜಿಂಕೆಯನ್ನು ಕಾಪಾಡಲು ಪ್ರಯತ್ನಿಸಿದ್ದಾರೆ.
ಆದರೆ ಜಿಂಕೆ ಅಷ್ಟೊತ್ತಿಗಾಗಲೆ ಪ್ರಾಣ ಕಳೆದುಕೊಂಡಿದೆ. ಸಾವನ್ನಪ್ಪಿದ ಜಿಂಕೆಯನ್ನು ಬಂಗಾರಪೇಟೆ ಅರಣ್ಯ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.