• Fri. Apr 19th, 2024

PLACE YOUR AD HERE AT LOWEST PRICE

ಕೋಲಾರ ನಗರದ ಪಿ.ಸಿ. ಬಡಾವಣೆಯ ಮೊಥೋಡಿಸ್ಟ್ ಶಾಲೆಯ ನಿವೃತ್ತ ಕನ್ನಡ ಶಿಕ್ಷಕ ಕೆ.ವಾಮನಮೂರ್ತಿ ಭಾನುವಾರ ತಮ್ಮ ೭೫ನೇ ವಯಸ್ಸಿನಲ್ಲಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದು, ಅವರ ನೇತ್ರಗಳನ್ನು ದಾನ ಮಾಡುವ ಮೂಲಕ ಕುಟುಂಬ ವರ್ಗದವರು ಮಾನವೀಯತೆ ಮೆರೆದರು.

ಕೆ.ವಾಮನಮೂರ್ತಿರವರು ಮೆಥೋಡಿಸ್ಟ್ ಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸುರ್ಘವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಅವರು ಮಗಳು ಗೀತ, ಅಳಿಯ ಸುಬ್ಬರಾಮ್, ಮೊಮ್ಮಕ್ಕಳಾದ ವರ್ಷಿಣಿ, ಇಂಚರ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಆರ್.ಎಲ್. ಜಾಲಪ್ಪ ಆಸ್ಪತ್ರೆಯ ನೇತ್ರ ವಿಭಾಗದ ತಂಡದ ಡಾ.ಶರದಿ, ಡಾ.ರವೀನ, ಡಾ.ತೇಜ ಅವರುಗಳು ಶ್ರೀಯುತರ ಎರಡು ನೇತ್ರಗಳನ್ನು ಸಂಗ್ರಹಿಸಿ ಮತ್ತಿಬ್ಬರಿಗೆ ದಾನ ನೀಡಲು ಸಹಕರಿಸಿದರು.

ಸಂಬಂಧಿಕರಾದ ವಾಸು, ಶ್ರೀಧರ್, ರೋಟರಿ ಸಂಸ್ಥೆಯ ರೊ.ವಿ.ಪಿ.ಸೋಮಶೇಖರ್ ರವರು ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದರು.

 

Related Post

ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ
ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,
ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಬಿಜೆಪಿಯನ್ನು ಸೋಲಿಸಿ: ಮಂಜುನಾಥ್ ಅಣ್ಣಯ್ಯ

Leave a Reply

Your email address will not be published. Required fields are marked *

You missed

error: Content is protected !!