• Thu. Apr 25th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ತಾಲೂಕಿನ ಕಾಮಸಮುದ್ರ ರಸ್ತೆಯ ಪರವನಹಳ್ಳಿ ಗ್ರಾಮದ ಬಳಿ ದ್ವಿಚಕ್ರ ವಾಹನಗಳ ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ದುರ್ದೈವಿ ನವೀನ್ 26ವರ್ಷ ಪರವನಹಳ್ಳಿ ಗ್ರಾಮದವರೆಂದು ತಿಳಿದು ಬಂದಿದೆ, ಮತ್ತೊಬ್ಬ ಗೋಪಾಲ್ 35 ವರ್ಷ ತಂಗಾಡಿಮಿಟ್ಟ ಗ್ರಾಮದವರೆಂದು ತಿಳಿದು ಬಂದಿದೆ.

ಇಂದು ಮಧ್ಯಾಹ್ನ 3ಗಂಟೆ ಸಮಯದಲ್ಲಿ ಮಳೆ ಬರುತ್ತಿರುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರ ವಾಹನಗಳ ನಡುವೆ ಮುಖಮುಖಿ ಡಿಕ್ಕಿ ಆಗಿದೆ. ಸ್ಥಳದಲ್ಲೇ ಬೈಕ್ ಸವಾರರಿಬ್ಬರೂ ಸಾವನಪ್ಪಿದ್ದಾರೆ.

ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!