ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಮುಳಬಾಗಿಲು:ಸರ್ಕಾರಿ ಪಾಲಿಟೆಕ್ನಿಕ್ನ ಪ್ರಾಂಶುಪಾಲ ಕೆ.ನಜೀರ್ ಅಹಮದ್ ಬುಧವಾರ ವಯೋ ನಿವೃತ್ತಿ ಹೊಂದಿದ್ದು, ಅವರಿಗೆ ಸಂಸ್ಥೆಯ ಎಲ್ಲಾ ವಿಭಾಗಗಳ ಸಿಬ್ಬಂದ್ದಿ ವರ್ಗದವರು ಹಾಗೂ ವಿದ್ಯಾರ್ಥಿ ಸಂಘ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಸಂದರ್ಭಧಲ್ಲಿ ಸಂಸ್ಥೆಯ ಕೆ.ವಿ.ವೆಂಕಟರೆಡ್ಡಿ, ಬಿ.ಕವಿತಾ, ಎಂ.ನಾಗವೇಣಿ, ಮಂಜುಳಾದೇವಿ, ಲಕ್ಷ್ಮಿ, ವೇದಮೂರ್ತಿ, ಮುನಿರಾಜು, ಸಂಸ್ಥೆಯ ಎಲ್ಲಾ ವರ್ಗಗಳ ಸಿಬ್ಬಂದಿಯವರು ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.