ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಶ್ರೀನಿವಾಸಪುರ:ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಮಾವು ಮಾರುಕಟ್ಟೆಯಲ್ಲಿ ಈಚರ್ ವಾಹನ ಅಪಘಾತದಿಂದಾಗಿ ಬಿಹಾರ ಮೂಲದ ಕಾರ್ಮಿಕ ದಿಲೀಪ್ (21) ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಈಚರ್ ವಾಹನ ರಿವರ್ಸ್ ಹಾಕುವ ವೇಳೆ ವಾಹನ ಮೇಲೆ ಕುಳಿತಿದ್ದ ವ್ಯಕ್ತಿ ಕಂಬಿ ತಗುಲಿ ನೆಲಕ್ಕೆ ಬಿದ್ದಿದ್ದಾನೆ. ನೆಲಕ್ಕೆ ಬಿದ್ದ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡು ವ್ಯಕ್ತಿಯು ಸ್ಥಳದಲ್ಲಿಯೇ ಉಸಿರು ಸಾವನ್ನಪ್ಪಿದ್ದಾನೆ.
ಮೃತ ದೇಹವನ್ನು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ಕ್ರಮಕ್ಕೆ ಮುಂದಾಗಿದ್ದಾರೆ.