• Sun. May 12th, 2024

PLACE YOUR AD HERE AT LOWEST PRICE

ಶ್ರೀನಿವಾಸಪುರ:ಜಮೀನು ವಿಚಾರದಲ್ಲಿ ಮಾವು ಕೀಳುವ ವಿಚಾರಕ್ಕೆ ಗಲಾಟೆ ಇಬ್ಬರ ವ್ಯಕ್ತಿಗಳ ನಡುವೆ ಮಾರಾ ಮಾರಿಯಾಗಿ ಘಟನೆಯಲ್ಲಿ ಒಬ್ಬ ಯುವಕ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ನೀಲಟೂರು ಗ್ರಾಮದಲ್ಲಿ ನಡೆದಿದೆ.

3 ವರ್ಷಗಳಿಂದ ಕೋರ್ಟ್ ನಲ್ಲಿ ಜಮೀನು ವಿವಾದ ನಡೆಯುತ್ತಿತ್ತು ಎನ್ನಲಾಗಿದ್ದು,  ಮಾರಾ ಮಾರಿಯಲ್ಲಿ ಗಾಯಗೊಂಡ ಯುವಕ ಪ್ರಾಸಾದ್ ರೆಡ್ಡಿ (25)ರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಮೃತಪಟ್ಟಿದ್ದಾರೆ. ಕೊಲೆ ಆರೋಪಿ ಕಿರಣ್ ರೆಡ್ಡಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡು ತನಿಖಡ ಮುಂದುವೆರೆಸಿದ್ದಾರೆ. ಮುನ್ನಚ್ಚರಿಕೆಯಿಂದ ಗ್ರಾಮದಲ್ಲಿ ಬಿಗಿ ಪೊಲೀಸ್ ಭದ್ರತೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!