• Fri. May 3rd, 2024

PLACE YOUR AD HERE AT LOWEST PRICE

ಶ್ರೀನಿವಾಸಪುರ:ತಾಯಿ ಸಾವಿನ ಬಗ್ಗೆ ಮಕ್ಕಳಿಗೆ ಅನುಮಾನವಿದ್ದ ಕಾರಣ ತಾಲ್ಲೂಕಿನ ಆರ್ ರೆಡ್ಡಿವಾರಪಲ್ಲಿ ಗ್ರಾಮದಲ್ಲಿ 13 ದಿನಗಳ ಹಿಂದೆ ಮಣ್ಣು ಮಾಡಿದ್ದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ಘಟನೆ ನಡೆದಿದೆ.

ಕಳೆ 13 ದಿನಗಳ ಹಿಂದೆ ಮೃತ ಪಟ್ಟಿದ್ದ ಲಕ್ಷ್ಮಿದೇವಮ್ಮ (50)ರನ್ನು ಮಣ್ಣು ಮಾಡಲಾಗಿತ್ತು. ಅಂದಿನಿಂದ  ಲಕ್ಷ್ಮಿದೇವಮ್ಮ ಪತಿ ನರಸಿಂಹಯ್ಯ ನಾಪತ್ತೆ ಯಾಗಿದ್ದು, ಅನುಮಾನ ಬಂದ ಕಾರಣ ಮೃತಳ ಮಕ್ಕಳು ಪೊಲೀಸರಿಗೆ ದೂರು ನೀಡಿದ್ದರು.

ದೂರು ಸ್ವೀಕರಿಸಿರುವ ರಾಯಲ್ಪಾಡು ಪೊಲೀಸರು ಮೇಲಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆಗೆ ಅನುಮತಿ ಪಡೆದು ತಾಲ್ಲೂಕು ದಂಡಾಧಿಕಾರಿ ಶಿರಿನ್ ತಾಜ್ ಹಾಗೂ ಪೊಲೀಸರು ಅಧಿಕಾರಿಗಳ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದರು.

(ನಮ್ಮಸುದ್ದಿ.ನೆಟ್) nammasuddi.net ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!