PLACE YOUR AD HERE AT LOWEST PRICE
ಕೆಜಿಎಫ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(A B V P) ಮುಖಂಡ ಶ್ರೀನಿವಾಸ್ ಕ್ರೀಡೆಯನ್ನು ಪ್ರೋತ್ಸಾಹಿಸಿ ಸ್ಪೋರ್ಟ್ಸ್ ಕಿಟ್ ಗಳನ್ನು ತಾಲ್ಲೂಕಿನ ಬಂಗಾರುತಿರುಪತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಶಾರ್ಥಿಗಳಿಗೆ ವಿತರಿಸಿದರು.
ವಿದ್ಯಾರ್ಥಿಗಳಿಗೆ ವಾಲಿಬಾಲ್, ಕ್ರಿಕೆಟ್ ಬ್ಯಾಟ್, ಬಾಲ್, ಶಟಲ್ ಕಾಕ್ ಬ್ಯಾಟ್ ವಿತರಿಸಲಾಯಿತು. “ವಿಧ್ಶಾಬ್ಶಾಸಕ್ಕೆ ಯಾವ ರೀತಿ ಪ್ರೋತ್ಸಾಹ ಕೊಡುತ್ತಿರೋ ಅದೇ ರೀತಿ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ಕೊಟ್ಟು ಇಡೀ ರಾಜ್ಶನೇ ನಿಮ್ಮ ಕಡೆ ತಿರುಗಿ ನೋಡುವಂತ ಸಾಧನೆ ಮಾಡಬೇಕೆಂದು ವಿದ್ಯಾರ್ಥಿಗಳನ್ನು ಶ್ರೀನಿವಾಸ್ ಕೋರಿದರು.
ABVP ಮತ್ತು ದಲಿತ ಸಂಘಟನೆಗಳಲ್ಲಿ ಶೋಷಣೆಗೆ ಒಳಗಾಗಿರುವ ದಲಿತರಿಗೆ ಮತ್ತು ವಿದ್ಯಾರ್ಥಿಗಳಿಗೆ ಸುಮಾರು 5 ವರ್ಷಗಳಿಂದ ನ್ಯಾಯ ಕೊಡಿಸುತ್ತಾ ಬಂದಿದ್ದೇನೆ. ನಾನು ಸಂಫಾಧನೆ ಮಾಡುವುದರಲ್ಲಿ ಶೇಕಡ 50% ರಷ್ಟು ಸಮಾಜ ಸೇವೆ ಮಾಡಲು ಉಪಯೋಗಿಸುತ್ತೇನೆ ಎಂದು ಭರವಸೆ ನೀಡಿದರು.
ಈ ವೇಳೆ ಕಾಲೇಜು ಪ್ರಾಂಶುಪಾಲೆ ಶ್ರೀವಲ್ಲಿ ಮೊದಲಾದವರಿದ್ದರು.
(ನಮ್ಮಸುದ್ದಿ.ನೆಟ್) nammasuddi.net
ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:
ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.