• Mon. Apr 29th, 2024

ಕ್ರೀಡೆಗೆ ಪ್ರೋತ್ಸಾಹ: ಸ್ಪೋರ್ಟ್ಸ್ ಕಿಟ್ ಗಳ ವಿತರಣೆ.

PLACE YOUR AD HERE AT LOWEST PRICE

ಕೆಜಿಎಫ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(A B V P) ಮುಖಂಡ ಶ್ರೀನಿವಾಸ್ ಕ್ರೀಡೆಯನ್ನು ಪ್ರೋತ್ಸಾಹಿಸಿ ಸ್ಪೋರ್ಟ್ಸ್ ಕಿಟ್ ಗಳನ್ನು ತಾಲ್ಲೂಕಿನ ಬಂಗಾರುತಿರುಪತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಶಾರ್ಥಿಗಳಿಗೆ ವಿತರಿಸಿದರು.

ವಿದ್ಯಾರ್ಥಿಗಳಿಗೆ ವಾಲಿಬಾಲ್, ಕ್ರಿಕೆಟ್ ಬ್ಯಾಟ್, ಬಾಲ್, ಶಟಲ್ ಕಾಕ್ ಬ್ಯಾಟ್ ವಿತರಿಸಲಾಯಿತು. “ವಿಧ್ಶಾಬ್ಶಾಸಕ್ಕೆ ಯಾವ ರೀತಿ ಪ್ರೋತ್ಸಾಹ ಕೊಡುತ್ತಿರೋ ಅದೇ ರೀತಿ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ಕೊಟ್ಟು ಇಡೀ ರಾಜ್ಶನೇ ನಿಮ್ಮ ಕಡೆ ತಿರುಗಿ ನೋಡುವಂತ ಸಾಧನೆ ಮಾಡಬೇಕೆಂದು ವಿದ್ಯಾರ್ಥಿಗಳನ್ನು ಶ್ರೀನಿವಾಸ್ ಕೋರಿದರು.

ABVP ಮತ್ತು ದಲಿತ ಸಂಘಟನೆಗಳಲ್ಲಿ ಶೋಷಣೆಗೆ ಒಳಗಾಗಿರುವ ದಲಿತರಿಗೆ ಮತ್ತು ವಿದ್ಯಾರ್ಥಿಗಳಿಗೆ ಸುಮಾರು 5 ವರ್ಷಗಳಿಂದ ನ್ಯಾಯ ಕೊಡಿಸುತ್ತಾ ಬಂದಿದ್ದೇನೆ. ನಾನು ಸಂಫಾಧನೆ ಮಾಡುವುದರಲ್ಲಿ ಶೇಕಡ 50% ರಷ್ಟು ಸಮಾಜ ಸೇವೆ ಮಾಡಲು ಉಪಯೋಗಿಸುತ್ತೇನೆ ಎಂದು ಭರವಸೆ ನೀಡಿದರು.

ಈ ವೇಳೆ ಕಾಲೇಜು ಪ್ರಾಂಶುಪಾಲೆ ಶ್ರೀವಲ್ಲಿ ಮೊದಲಾದವರಿದ್ದರು.

 (ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಸರ್ಕಾರದಿಂದ ಪರೀಕ್ಷೆ ವೇಳೆಯಲ್ಲಿ ಹಿಂದೂ ಮಹಿಳೆಯರ ಮಾಂಗಲ್ಯ-ಕಾಲುಂಗುರ ತೆಗೆಸುವ ದುಸ್ಸಾಹಸ: ಡಾ.ವೇಣುಗೋಪಾಲ್ ಆಕ್ರೋಶ
ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ
ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

Leave a Reply

Your email address will not be published. Required fields are marked *

You missed

error: Content is protected !!