• Sun. Apr 28th, 2024

ಕತ್ತಿಯಿಂದ ವ್ಯಾಪಾರಿಯನ್ನು ಬೆದರಿಸಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು.

PLACE YOUR AD HERE AT LOWEST PRICE

ಕತ್ತಿಯಿಂದ ಯನ್ನು .

ಕೆಜಿಎಫ್ ನಗರದಲ್ಲಿ ಹಾಡುಹಗಲೇ ಕತ್ತಿ ಹಿಡಿದು ದಾಂದಲೆ ಮಾಡಿದ ಆರೋಪಿಯನ್ನು ರಾಬರ್ಟ್ ಸನ್ ಪೆಟ್ ಪೊಲೀಸರು ಬಂಧಿಸಿದ್ದಾರೆ.

ಕೆಜಿಎಫ್ ನಗರದ ರಾಬರ್ಟಸನ್ ಪೇಟ್ 3ನೇ ಕ್ರಾಸ್ ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕ ಮೊಹಮ್ಮದ್ ಹಿದಾಯತ್ ಎಂಬುವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದ ಆರೋಪಿ ಇಮ್ರಾನ್ ನನ್ನು ಪೊಲೀಸರು ಬಂಧಸಿದ್ದಾರೆ.

ಕೆಲ ದಿನಗಳ ಹಿಂದೆ ಜನನಿಬಿಡ ಪ್ರದೇಶದಲ್ಲಿ ಕತ್ತಿ ಹಿಡಿದು ವ್ಯಾಪಾರಿ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿತ್ತು.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಸರ್ಕಾರದಿಂದ ಪರೀಕ್ಷೆ ವೇಳೆಯಲ್ಲಿ ಹಿಂದೂ ಮಹಿಳೆಯರ ಮಾಂಗಲ್ಯ-ಕಾಲುಂಗುರ ತೆಗೆಸುವ ದುಸ್ಸಾಹಸ: ಡಾ.ವೇಣುಗೋಪಾಲ್ ಆಕ್ರೋಶ
ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ
ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

Leave a Reply

Your email address will not be published. Required fields are marked *

You missed

error: Content is protected !!