• Sat. Apr 27th, 2024

PLACE YOUR AD HERE AT LOWEST PRICE

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿ ಕೂತಾಂಡಹಳ್ಳಿ ಗ್ರಾಮದಲ್ಲಿ ಸುಮಾರು ದಿನಗಳಿಂದ ಇದ್ದ ಕುಡಿಯುವ ನೀರಿನ ಸಮಸ್ಯೆಗೆ ಗ್ರಾಮಸ್ಥರು ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದ 24 ಗಂಟೆಯಲ್ಲಿ ಗ್ರಾಮಕ್ಕೆ ಬೋರ್ ವೇಲ್ ಕಳಸಿ ನೀರಿನ ಸಮಸ್ಯೆಗೆ ಸ್ವಂದಿಸಿದ್ದಾರೆ.

ಈ ಸಂದರ್ಭದಲ್ಲಿ ವಕ್ಕಲೇರಿ ಗ್ರಾಪಂ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ ಸುಮಾರು ದಿನದಿಂದ ನೀರಿನ ಸಮಸ್ಯೆ ಇದ್ದು ಗ್ರಾಮಸ್ಥರು ಸೋಮವಾರ ಶಾಸಕರು ತಮ್ಮ ಕಛೇರಿಯಲ್ಲಿ ಕುಂದುಕೊರತೆಗಳ ಸಭೆ ನಡೆಸಿದ ಸಂದರ್ಭದಲ್ಲಿ ಕೂತಾಂಡಹಳ್ಳಿ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದರು ತಕ್ಷಣವೇ ಶಾಸಕರು ಸಂಬಂಧಿಸಿದವರ ಗಮನಕ್ಕೆ ತಂದು ಇವತ್ತು ಬೋರ್ ವೆಲ್ ಕಳಸಿ ಕೊಳವೆಬಾವಿ ಕೊರೆಸಲು ಅವಕಾಶ ಕೊಟ್ಟಿದ್ದಾರೆ ಎಂದರು


ಈ ಸಂದರ್ಭದಲ್ಲಿ ವಕ್ಕಲೇರಿ ಗ್ರಾಪಂ ಸದಸ್ಯ ಶ್ರೀನಿವಾಸ್, ಕೂತಾಂಡಹಳ್ಳಿ ಗ್ರಾಮಸ್ಥರಾದ ನಾಗರಾಜ್, ಚಲಪತಿ, ರಮೇಶ್, ವೇಣುಗೋಪಾಲ್, ಮುನಿಸ್ವಾಮಪ್ಪ, ಮಂಜುನಾಥ್, ಮುರಳಿ, ಮುನಿರಾಜು, ಆನಂದ್, ನಾಗರಾಜ್, ಮಂಜುನಾಥ್, ಮುನಿಕೃಷ್ಣ, ನಾರಾಯಣಸ್ವಾಮಿ, ಜಲಗಾರರಾದ ರಮೇಶ್, ರಾಜು ಇದ್ದರು

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!