• Sun. Apr 28th, 2024

PLACE YOUR AD HERE AT LOWEST PRICE

ಚಿತ್ರದುರ್ಗ:ಕೇದಾರನಾಥ ದೇವಾಲಯ ದರ್ಶನಕ್ಕೆ ಹೋಗಿದ್ದ ಚಿತ್ರದುರ್ಗದ ಮೂವರು ಮಹಿಳೆಯರು ಕೇದಾರ ಬಳಿ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗೀತಾ, ಅಂಬಿಕಾ ಹಾಗೂ ರತ್ನಮ್ಮ ಕೇದಾರ ಬಳಿ ಸಿಲುಕಿಕೊಂಡವರಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ 40 ಜನರ ತಂಡದೊಂದಿಗೆ ಚಿತ್ರದುರ್ಗದ ಮೂವರು ಮಹಿಳೆಯರು ಹಿಮಾಲಯ ಪರ್ವತ ಶ್ರೇಣಿಯ ತಪ್ಪಲಿನಲ್ಲಿರುವ ಕೇದಾರನಾಥ ದೇವಾಲಯ ದರ್ಶನಕ್ಕೆ ಹೋಗಿದ್ದರು.

ಇದೀಗ ಕೇದಾರನಾಥ ಬಳಿ ವಿಪರೀತ ಮಳೆ ಹಾಗೂ ಗುಡ್ಡ ಕುಸಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿಂದ ಸುಮಾರು 30 ಕೀಲೋ ಮೀಟರ್ ದೂರದಲ್ಲಿ ಇವರು ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಈ ಮೂವರು ಮಹಿಳೆಯರು ತಮ್ಮ ತವರಿಗೆ ಸುರಕ್ಷಿತವಾಗಿ ಕರೆಸಿಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!