• Mon. Apr 29th, 2024

PLACE YOUR AD HERE AT LOWEST PRICE

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೋಲಾರ ಫೋಕಸ್ ಟ್ರಸ್ಟ್ ಬಂಗಾರಪೇಟೆ  ಜಾನಪದ ಕಲಾತಂಡ ಜಂಟಿಯಾಗಿ ಕರ್ನಾಟಕ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನಜಾಗೃತಿ  ಕಾರ್ಯಕ್ರಮ  ಬಂಗಾರಪೇಟೆ ತಾಲೂಕು ಹತ್ತು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ 20 ಗ್ರಾಮಗಳಲ್ಲಿ ಬೆಳಗ್ಗೆ ಒಂದು ಸಾಯಂಕಾಲ ಒಂದು  ಜನಪದ ತಂಡದ ವತಿಯಿಂದ ಜಾಗೃತಿ ಕಾರ್ಯಕ್ರಮ ನಡೆಸಿಕೊಡಲಾಗುತ್ತಿದೆ.

ಈ ಕಾರ್ಯಕ್ರಮದ ಮೂಲಕ ಗ್ರಾಮೀಣ ಪ್ರದೇಶದ ಜನರಲ್ಲಿ ಬದುಕಿನ  ನೋವು ನಲಿವುಗಳನ್ನು ಸರ್ಕಾರ ಬಗೆಹರಿಸಿ ನಾನ ಯೋಜನೆಗಳ ಮೂಲಕ ರೈತರಿಗೆ ಬಡವರಿಗೆ ಯುವಕರಿಗೆ ಶಕ್ತಿ ತುಂಬುವಂತಹ ಐದು ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕ ಸರ್ಕಾರ ಜಾರಿಗೆ ಮಾಡಿದ್ದು, ಒಂದು ಬಡವರು ರೈತರಿಗೆ ಗೃಹ ಜ್ಯೋತಿ ಯೋಜನೆ.

ಶಕ್ತಿ ಯೋಜನೆ ಅಡಿ ಉಚಿತ ಪ್ರಯಾಣ. ಪದವಿ ಪಡೆದ ನಿರುದ್ಯೋಗಿ ಯುವಕ ಯುವತಿಯರಿಗೆ ಯುವ ನಿಧಿ ಯೋಜನೆ. ಪ್ರತಿ ಪಡಿತದಾರರಿಗೆ ತಲಾ ಹತ್ತು ಕೆಜಿ ಅಕ್ಕಿ ಅನ್ನ ಭಾಗ್ಯ ಯೋಜನೆ. ಈ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ತಿಳುವಳಿಕೆ ಮೂಡಿಸಲಾಗುತ್ತಿದೆ. ಈ ಯೋಜನೆಗಳ ಬಗ್ಗೆ  ಹಳ್ಳಿ ಹಳ್ಳಿಗಳಲ್ಲಿ ಜಾನಪದ ತಂಡದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.  ಈ ತಂಡದಲ್ಲಿ ತಂಡದ ನಾಯಕರಾದ ಕಲಾವಿದ ಎಲ್ಲಪ್ಪ. ಲಲಿತಮ್ಮ. ಶಾಂತಮ್ಮ. ಎರನಾಗನಹಳ್ಳಿ ರವಿ ಚಂದ್ರ ಮೊದಲಾದವರಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!