• Sun. May 5th, 2024

PLACE YOUR AD HERE AT LOWEST PRICE

ಕೋಲಾರ:ಹಿರಿಯ ವಕೀಲರಾದ ಕೆ.ಆರ್.ಧನ್ ರಾಜ್ ಇಂದು ಮದ್ಯಾಹ್ನ  ಹೃದಯಾಘಾತದಿಂದ ನಿಧನರಾಗಿದ್ದಾರೆ .

ಹಲವು ವರ್ಷಗಳಿಂದ ದೀನದಲಿತರಿಗಾಗಿ ಉಚಿತ ಕಾನೂನು ಸಲಹೆಗಳನ್ನು ನೀಡುತ್ತಿದ್ದು,  ಅನಾಥರಿಗಾಗಿ ಹಾಗೂ ವಯೋ ವೃದ್ದರಿಗೆ ತಾನೇ ನಿರ್ಮಿಸಿದ ಮುಸ್ಸಂಜೆ ಮನೆ ಆಶ್ರಮ ಸುಮಾರು ವರ್ಷಗಳಿಂದ ನಡೆಸುಕೊಂಡು ಬರುತ್ತಿದ್ದರು.

ಸಮಾಜ ಸೇವಕರೂ ಆಗಿದ್ದ ಕ್ರಿಯಾಶೀಲ ವ್ಯಕ್ತಿ ವಕೀಲ ಧನ್ ರಾಜ್ ಈ ದಿನ ಹೃದಯಾಘಾತದಿಂದ ನಿಧನರಾಗಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!