• Fri. May 17th, 2024

PLACE YOUR AD HERE AT LOWEST PRICE

 

ಬಂಗಾರಪೇಟೆ:ಬಂಗಾರಪೇಟೆ ತಾಲೂಕು ಬಗರ್ ಹುಕ್ಕುಂ ಸಮಿತಿಗೆ ತಾಲೂಕಿನ ಮೂವರು ಕಾಂಗ್ರೆಸ್ ಮುಖಂಡರನ್ನು ಸರ್ಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಭೂ ಮಂಜೂರಾತಿ ಇಲಾಖೆಯು ನೇಮಕ ಮಾಡಿ ಆದೇಶ ಮಾಡಿದೆ.

ಸ್ಥಳೀಯ ಶಾಸಕ ಎಸ್.ಎನ್.ನಾರಾಯಣಸ್ವಾಮಿರನ್ನು ತಾಲೂಕು ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಇಲ್ಲಿನ ತಹಸೀಲ್ದಾರ್ ಯು.ರಶ್ಮಿ ಕಾರ್ಯದರ್ಶಿಯಾಗಿದ್ದು, ಉಳಿದಂತೆ ಮೂವರು ಸದಸ್ಯರನ್ನು ಸ್ಥಳೀಯ ಕಾಂಗ್ರೆಸ್ ಮುಖಂಡರನ್ನು ನೇಮಕ ಮಾಡಿ ಕಂದಾಯ ಇಲಾಖೆಯ ಭೂ ಮಂಜೂರಾತಿ ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿ ಸಿ.ಬಲರಾಮ್ ಆದೇಶ ಹೊರಡಿಸಿದ್ದಾರೆ.

ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರ ಬಲಗೈ ಬಂಟ ಟಿ.ಮಹದೇವಪ್ಪ, ಹುನ್ಕುಂದ ಗ್ರಾಪಂನ ಕಾಂಗ್ರೆಸ್ ಪ್ರಭಾವಿ ಮುಖಂಡ ದೊಡ್ರಹಳ್ಳಿ ಗಡ್ಡಂ ಗೋವಿಂದಪ್ಪ ಹಾಗೂ ತಾಲೂಕಿನ ಕಾಮಸಮುದ್ರ ವಿಎಸ್‌ಎಸ್‌ಎನ್ ಉಪಾಧ್ಯಕ್ಷ ರಂಗನಾಥಚಾರಿರ ಪತ್ನಿ ಚಂದ್ರಕಲಾ ಅವರನ್ನು ನೇಮಕ ಮಾಡಿದ್ದಾರೆ.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!