• Wed. May 1st, 2024

PLACE YOUR AD HERE AT LOWEST PRICE

ಬಂಗಾರಪೇಟೆ:ದರೋಡೆ ಪ್ರಕರಣದಲ್ಲಿ ಬಂಧಿಸಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿರುವ ಬಗ್ಗೆ ವರಧಿಯಾಗಿದೆ.

ತಾಲ್ಲೂಕಿನ ಬ್ಯಾಡಬೆಲೆ ಗ್ರಾಮದ ಸುರೆಶ್ ಎಂಬುವವರ ಬಳಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮುಳಬಾಗಿಲು ಮೂಲದ ಚಂದನ್ ಕುಮಾರ್ ಎಂಬರನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದರು ಎನ್ನಲಾಗಿದೆ.

ಬಂಧನದಲ್ಲಿದ್ದ ಆರೋಪಿ ಚಂದನ್ ಕುಮಾರ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಶುಕ್ರವಾರ ಪರಾರಿಯಾಗಿರುವ ಬಗ್ಗೆ ವರಧಿಯಾಗಿದ್ದು, ನ್ಯಾಯಾದೀಶರ ಮುಂದೆ ಹಾಜರುಪಡಿಸುವ ಮುನ್ನ ಆರೋಪಿ ಪರಾರಿಯಾಗಿದ್ದಾನೆಂದು ವರಧಿಯಾಗಿದೆ.

ದರೋಡೆ ಪ್ರಕರಣದಲ್ಲಿ ಆರೋಪಿ ಚಂದನ್ ಕುಮಾರ್ ಅವರನ್ನು ಕರೆತರುವ ಸಂದರ್ಭದಲ್ಲಿ ತಪ್ಪಿಸಿಕೊಂಡು ಓಡಿಹೋಗಿದ್ದಾನೆ. ಆತನ ಪತ್ತೆಗೆ ಶೋಧ ನಡೆದಿದೆ. ಆದಷ್ಟು ಶೀಘ್ರದಲ್ಲಿ ಬಂಧಿಸುತ್ತೇವೆ ಎಂದು ಸಿಪಿಐ ನಂಜಪ್ಪ ತಿಳಿಸಿರುವುದಾಗಿ ವರಧಿಯಾಗಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!