• Mon. May 6th, 2024

PLACE YOUR AD HERE AT LOWEST PRICE

ಬಂಗಾರಪೇಟೆ: ಪೊಲೀಸ್ ಠಾಣೆಯಿಂದ ಆರೋಪಿ  ಪರಾರಿ ಕೇಸ್ ನಲ್ಲಿ ಇಬ್ಬರು ಪೊಲೀಸರನ್ನು ಪೊಲೀಸ್ ಇಲಾಖೆಯಿಂದ ಅಮಾನತ್ತು ಮಾಡಲಾಗಿದೆ.

ಪೊಲೀಸ್ ಠಾಣೆಯಿಂದ ಆರೋಪಿ  ಪರಾರಿ ಕೇಸ್ ನಲ್ಲಿ ಕರ್ತವ್ಯ ಲೋಪ ಹಿನ್ನಲೆ ಇಬ್ಬರು ಪೊಲೀಸರಾದ ಮಂಜುನಾಥಾಚಾರಿ,  ಶ್ರೀನಿವಾಸ್ ಸಸ್ಪೆಂಡ್ ಆಗಿದ್ದಾರೆ.

ಕೋಲಾರ ಜಿಲ್ಲೆ‌ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕಳೆದ ಗುರುವಾರ ನಡೆದಿದ್ದ ಘಟನೆಯಂತೆ ರಾಬರಿ ಪ್ರಕರಣದ ಆರೋಪಿ ಚಂದನ್ ಕುಮಾರ್ ಪರಾರಿಯಾಗಿದ್ದ ಆರೋಪಿ.

 ಬ್ಯಾಡಬೆಲೆ ಗ್ರಾಮದ ಬಳಿ ಸುರೇಶ್ ಎಂಬುವರ ಮನೆ ರಾಬರಿ ಕೇಸ್ ನ ಆರೋಪಿ ಮುಳಬಾಗಿಲು ಮೂಲದ‌ ಚಂದನ್ ಕುಮಾರ್ ಎಂಬ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲೇ ಠಾಣೆಯಿಂದ ಪರಾರಿಯಾಗಿದ್ದ.

ಈ ಬಗ್ಗೆ ಇಲಾಖೆ ತನಿಖೆ ಆಧರಿಸಿ ಇಬ್ಬರು ಪೊಲೀಸರನ್ನ ಅಮಾನತು ಗೊಳಿಸಿ ಕೆಜಿಎಫ್ ಎಸ್ಪಿ ಶಾಂತರಾಜು ಆದೇಶ ಮಾಡಿದ್ದಾರೆಂದು ತಿಳಿದುಂಬಂದಿರುತ್ತದೆ.

ಇದನ್ನೂ ಓದಿ:Edit Post “ದರೋಡೆ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ ?” ‹ NAMMA SUDDI — WordPress

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!