ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಕ್ಕಳ ಸುದ್ದಿ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಬಂಗಾರಪೇಟೆ:ಜಿಲ್ಲೆಯಲ್ಲಿನ ಬಹುತೇಕ ಗ್ರಾಮ ಪಂಚಾಯಿತಿಗಳು ಜನಪರವಾಗಿ ಕೆಲಸಗಳನ್ನು ಮಾಡದೆ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸಾರ್ವಜನಿಕರು ಆರೋಪ ಮಾಡಿದ್ದಾರೆ.
ಕೋಲಾರ ಜಿಲ್ಲೆಯಾದ್ಯಂತ ಇರುವ ಗ್ರಾಮ ಪಂಚಾಯಿತಿಗಳು ಸಾಮಾನ್ಯ ಜನರ ಪರವಾಗಿ ಕೆಲಸ ಮಾಡದೆ ಮುಖಂಡರ, ಜನಪ್ರತಿನಿಧಿಗಳ, ನಾಯಕರ ಪರ ಕೆಲಸ ಮಾಡುತ್ತಾ ಕಾಲ ಕಾಲಕ್ಕೆ ಜನರಜೊತೆ ನಡೆಯಬೇಕಾರ ಸಭೆಗಳನ್ನು ಮಾಡುತ್ತಿಲ್ಲವೆಂಬ ಆರೋಪಗಳು ವ್ಯಾಪಕವಾಗಿ ಕೇಳಿ ಬರುತ್ತಿದೆ.
ಗ್ರಾಮ ಪಂಚಾಯಿತಿಗಳು ಜನರನ್ನು ಒಳಗೊಂಡಂತೆ ನಡೆಸಬೇಕಾದ ಗ್ರಾಮ ಸಭೆ, ಮಕ್ಕಳ ಗ್ರಾಮ ಸಭೆ, ಜಮಾಬಂದಿ ಮೊದಲಾದ ಕಾರ್ಯಕ್ರಮಗಳನ್ನು ಬಹಿರಂಗವಾಗಿ ಮಾಡದೆ ಜನರಿಗೆ ದುಬಾರಿಯಾಗಿ ನಡೆದುಕೊಳ್ಳುತ್ತಾ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದು, ಮೇಲಧಿಕಾರಿಗಳು ಇತ್ತ ಗಮನಹರಿಸಬೇಕಿದೆ.