• Fri. Oct 18th, 2024

PLACE YOUR AD HERE AT LOWEST PRICE

ಕೋಲಾರ:ಸಂಜೆ ಸಮಾಚಾರ ದಿನಪತ್ರಿಕೆಯ ಜಿಲ್ಲಾ ವರದಿಗಾರ ಸುರೇಶ್ ನಾಯ್ಡು(48) ಇಂದು ಸಂಜೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಸುರೆಶ್ ನಾಯ್ಡು ಕಳೆದ ಹಲವಾರು ವರ್ಷಗಳಿಂದ ಪತ್ರಿಕಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಸಂಜೆ ಸಮಾಚಾರ ದಿನ ಪತ್ರಿಕೆಯಲ್ಲಿ ಕಳೆದ 5 ವರ್ಷಗಳಿಂದ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು.

ಸುರೇಶ್ ನಾಯ್ಡು ಬಂಗಾರಪೇಟೆ ಪಟ್ಟಣದ ಶಾಂತಿ ನಗರದ ತಮ್ಮ  ನಿವಾಸದಲ್ಲಿ ಇಂದು ಮದ್ಯಾಹ್ನ ಊಟ ಮಾಡಿ ಮಲಗಿದ ಕೆಲ ಸಮಯದ ನಂತರ ಎದೆ ನೋವು ಕಾಣಿಸಿಕೊಂಡಿದೆ.

ಬಳಿಕ ಆಸ್ಪತ್ರೆಗೆ ಕರೆದೋಯ್ದ ಕುಟುಂಬ ಸದಸ್ಯರಿಗೆ ಹಾರ್ಟ್ ಅಟ್ಯಾಕ್ ಆಗಿರುವ ಮಾಹಿತಿಯನ್ನಿ ವೈದ್ಯರು ನೀಡಿದ್ದಾರೆ. ಸುರೇಶ್ ನಾಯ್ಡು ನಿನ್ನೆಯಷ್ಟೆ ಶಿರಡಿ ಸಾಯಿ ಬಾಬಾ ದರ್ಶನ ಪಡೆದು ವಾಪಸ್ ಆಗಿದ್ದರು.

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬಂಗಾರಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮುಂಖಡರು ಸುರೇಶ್ ನಾಯ್ಡುರಿಗೆ ಸಂತಾಪ ಸೂಚಿಸಿದ್ದಾರೆ.

Related Post

ನ್ಯಾಯಾಲಯದ ಆದೇಶ ಧಿಕ್ಕರಿಸಿ ಡಿಸಿ ಅಕ್ರಂಪಾಷಾರಿoದ ಸ್ವಜನಪಕ್ಷಪಾತ – ವಾಲ್ಮೀಕಿ ನಾಯಕ ಸಂಘಟನೆಗಳ ಆರೋಪ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆ ಕೇಳಲು ಗುತ್ತಿಗೆದಾರರಿಗೆ ನೈತಿಕತೆ ಇಲ್ಲ – ಎಂ.ಎಸ್.ನಾರಾಯಣಸ್ವಾಮಿ
ಗಾಂಧೀವನದಲ್ಲೇ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಕನ್ನಡ ಪರ ಸಂಘನೆಗಳ ಒಕ್ಕೂರಲಿನ ತೀರ್ಮಾನ

Leave a Reply

Your email address will not be published. Required fields are marked *

You missed

error: Content is protected !!