• Thu. May 2nd, 2024

ನೂತನ ಗ್ರಾಪಂ ಕಟ್ಟಡ ಉದ್ಘಾಟನೆಗೆ ಕೆಜಿಎಫ್‌ನಲ್ಲಿ ಶಾಕರನ್ನು ಆಹ್ವಾನಿಸಿದ ಅದ್ಯಕ್ಷ ಸುರೇಶ್.

PLACE YOUR AD HERE AT LOWEST PRICE

ಕಮ್ಮಸಂದ್ರ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯು ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಾರ್ಯಾಲಯ, ರಾಜೀವ್ ಗಾಂಧಿ ಸೇವಾ ಕೇಂದ್ರ, Dr. ಬಿ. ಆರ್. ಅಂಬೇಡ್ಕರ್ ಪುತ್ತಳಿ ಮತ್ತು ಕಲ್ಯಾಣಿ ಕಾಮಗಾರಿಗಳ ಉದ್ಭಟನೆಗೆ  ಶಾಸಕರನ್ನು ಕೆಜಿಎಫ್‌ನಲ್ಲಿ ಗ್ರಾಪಂ ಅದ್ಯಕ್ಷ ಬಿ.ಸುರೇಶ್ ಆಹ್ವಾನಿಸಿದರು.

ಗ್ರಾಮ ಪಂಚಾಯಿತಿಯಿಂದ ನಿರ್ಮಿಸಿರುವ ಕಟ್ಟಡಗಳು, ಕಲ್ಯಾಣಿ ಮತ್ತು ಡಾ.ಬಿ.ಆರ್.ಅಂಬೇಡ್ಕ್ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮ 23-01-2023ರ ಸೋಮವಾರದಂದು ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ, ಸಂಸದರಾದ  ಎಸ್.ಮುನಿಸ್ವಾಮಿ, ಸರ್ಕಾರದ ಮುಖ್ಯ ಸಚೇತಕರು ಹಾಗೂ ಶಾಸಕರಾದ ವೈ.ಎ.ನಾರಾಯಣಸ್ವಾಮಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅದ್ಯಕ್ಷರಾದ  ಹೆಚ್.ನಾಗೇಶ್, ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹ್ಮದ್, ಗೋವಿಂದರಾಜು, ಚಿದಾನಂದ ಎಂ.ಗೌಡ, ಎಂ.ಎಲ್.ಅನಿಲ್ ಕುಮಾರ್, ಛಲವಾದಿ ನಾರಾಯಣಸ್ವಾಮಿ ಮತ್ತು ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ಎಂ.ಕೆ.ವಾಸುದೇವ್, ಜಿಲ್ಲಾಧಿಕಾರಿ ವೆಂಕಟರಾಜಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಕೇಶ್ ಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಕಮ್ಮಸಂದ್ರ ಗ್ರಾಮ   ಪಂಚಾಯತಿ ಉಪಾಧ್ಯಕ್ಷರಾದ ದಾಮೋದರ್ ರೆಡ್ಡಿ. PDO ವಸಂತ್ ಕುಮಾರ್. ಸದಸ್ಯರುಗಳಾದ ಸ್ವಾಮಿ ವೆಲ್. ಸುರೇಶ್ ಕುಮಾರ್  ರಾಜಪ್ಪ. ರಮೇಶ್. ನಾಗರಾಜ್. ಶಿವ ಹಾಜರಿದ್ದರು.

 

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!