• Sun. Apr 28th, 2024

PLACE YOUR AD HERE AT LOWEST PRICE

ಬೇತಮಂಗಲ ಗ್ರಾಮದ ಬಸ್ ನಿಲ್ಧಾಣದಲ್ಲಿ ನೂರಾರೂ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕ್ರೇನ್
ಮೂಲಕ ಬೃಹತ್ ಹೂವಿನ ಹಾರ ಹಾಕುವ ಮೂಲಕ ಆದ್ದೂರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ
ಸ್ವಾಗತ ಕೋರಿದರು.
ಮುಳಬಾಗಿಲಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಮುಗಿಸಿ ಕೆಜಿಏಫ್ ಕ್ಷೇತ್ರದ  ಕಾರ್ಯಕ್ರಮಕ್ಕೆ ಆಗಮನಿಸುವ ವೇಳೆ ಬೇತಮಂಗಲದಲ್ಲಿ ಗ್ರಾಮಾಂತರ ಭಾಗದ ಕಾಂಗ್ರೆಸ್  ಮುಖಂಡರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು
ಸೇರಿದಂತೆ ನೂರಾರೂ ಅಭಿಮಾನಿಗಳು ಆದ್ದೂರಿಯಾಗಿ ಸ್ವಾಗತಿಸಿದರು.
ಮದ್ಯಾಹ್ನದಿಂದಲ್ಲೇ ಡಿ.ಕೆ.ಶಿವಕುಮಾರ್ ಆಗಮನಕ್ಕಾಗಿ ಕಾಯುತ್ತಿದ್ದು ಬೃಹತ್ ಹಾರ ಹಾಗೂ ತಮಟೆ ವಾದ್ಯ ಹಾಗೂ ಪಟಾಕಿಗಳೊಂದಿಗೆ ಭರ ಮಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ, ಡಿ.ಕೆ ಎಂಬ ಘೋಷಣೆಗಳಿಂದ
ಸಂಭ್ರಮಿಸಿದರು.
ಗ್ರಾಮಾಂತರ ಭಾಗದ ಕಾಂಗ್ರೆಸ್ ಮುಖಂಡರಾದ ಅ.ಮು.ಲಕ್ಷ್ಮೀನಾರಾಯಣ್, ದುರ್ಗಾಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಕೃಷ್ಣರೆಡ್ಡಿ, ರಾಂಬಾಬು, ವಿಜಯ್ ಶಂಕರ್, ಕಮ್ಮಸಂದ್ರ ನಾಗರಾಜ್, ರಾಮಚಂದ್ರ, ವಿನು
ಕಾರ್ತಿಕ್, ನಲ್ಲೂರು ಶಂಕರ್, ರಾಜಣ್ಣ ಸೇರಿದಂತೆ ಅನೇಕರು ಸ್ವಾಗತ ಕೋರಿದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!