• Fri. May 3rd, 2024

PLACE YOUR AD HERE AT LOWEST PRICE

ಕೋಲಾರ ಅಬಕಾರಿ ಇಲಾಖೆಯ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿದ ಸಂದರ್ಭದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ೬೧,೪೭೦ ಲೀಟರ್ ಮದ್ಯ ಮತ್ತು ೩೬೯.೨೦೦ ಲೀಟರ್ ಬಿಯರ್ ಅನ್ನ ಇಲ್ಲಿನ ಅಬಕಾರಿ ಉಪ ಆಯುಕ್ತರ ಕಚೇರಿಯ ಆವರಣದಲ್ಲಿ ನಾಶ ಪಡಿಸಲಾಯಿತು.

ಕೋಲಾರ ವಲಯ ಅಬಕಾರಿ ನಿರೀಕ್ಷಕಿ ಅರುಣಾ, ಅಬಕಾರಿ ಉಪ ನಿರೀಕ್ಷಕ ಎಸ್. ಜಯಣ್ಣ ಹಾಗೂ ಸಿಬ್ಬಂದಿ ಸಮ್ಮುಖದಲ್ಲಿ ನಾಶಪಡಿಸಲಾಯಿತು.

ಕೋಲಾರ ಜಿಲ್ಲೆಯ ಅಬಕಾರಿ ಉಪ ಆಯುಕ್ತ ಎಚ್.ರಮೇಶ್ ಕುಮಾರ್ ಆದೇಶದಂತೆ ಕೋಲಾರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷರ ಶ್ರೀ ಶೈಲ ಆವಜಿ, ಕಂದಾಯ ಇಲಾಖೆಯ ಗೌತಮ್ ರಾಜ್ ಮತ್ತು ಕೆಎಸ್ ಬಿಸಿಎಲ್ ಡಿಪೋ ವ್ಯವಸ್ಥಾಪಕ ಸಂಗೊಳ್ಳಿ ಸಮ್ಮುಖದಲ್ಲಿ ಈ ಮದ್ಯ ವಶಪಡಿಸಿಕೊಳ್ಳಲಾಗಿತ್ತು.

ಸುದ್ದಿ ಓದಿ ಹಂಚಿ:

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!