• Sat. May 18th, 2024

PLACE YOUR AD HERE AT LOWEST PRICE

ಕೆಜಿಎಫ್:ಬೇತಮಂಗಲ ಗ್ರಾಮದಲ್ಲಿ ನಿತ್ಯ ಬೀದಿ ಬದಿ ಅಂಗಡಿಗಳು ಹಾಗೂ ಸಂತೆ ಮೈದಾನದಲ್ಲಿ ವ್ಯಾಪಾರ ಮಾಡುವ ಅಂಗಡಿಗಳಿಂದ ಸುಂಕ ವಸೂಲಿಗೆ ಬಹಿರಂಗ ಹರಾಜಿನಲ್ಲಿ 3.92ಲಕ್ಷ ರೂಗಳಿಗೆ ಗುತ್ತಿಗೆ ನೀಡಲಾಗಿದೆ.

ಬೇತಮಂಗಲ ಗ್ರಾಮದ ಗ್ರಾಪಂ ಅವರಣದಲ್ಲಿ ಗ್ರಾಪಂ ಅಧ್ಯಕ್ಷೆ ಮಮತಗಣೇಶ್ ಅಧ್ಯಕ್ಷತೆಯಲ್ಲಿ ನಡೆದ  ಬಹಿರಂಗ ಹರಾಜಿನಲ್ಲಿ ಗ್ರಾಪಂ ಸದಸ್ಯರು, ಮುಖಂಡರು ಒಳಗೊಂಡು ಹರಾಜುದಾರರು  ಭಾಗವಹಿಸಿ ಹರಾಜು ಕರೆಯಲಾಯಿತ್ತು.

ಗ್ರಾಮದಲ್ಲಿ 2023-24ರವರೆಗೂ ಬೀದಿ ಬದಿ ಅಂಗಡಿಗಳು ಹಾಗೂ ಸಂತೆ ಮೈದಾನದಲ್ಲಿ  ಅಂಗಡಿಗಳಿಂದ ಸುಂಕ ವಸೂಲಿ ಮಾಡಲು 1 ವರ್ಷದ ಅವಧಿಗೆ ಶ್ರೀರಾಮ್ ಎಂಬುವವರು 3.92.000ರೂಗಳಿಗೆ ಬಹಿರಂಗ ಹರಾಜಿನಲ್ಲಿ ಗುತ್ತಿಗೆ ಪಡೆದರು.

ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಕೊಳವೆ ಬಾವಿಗಳ ನಿರ್ವಹಣೆಗೆ 1 ವರ್ಷದ ಅವಧಿಗೆ 6ಲಕ್ಷಕ್ಕೆ ಗುತ್ತಿಗೆ ನೀಡಲಾಗಿದೆ. ಈ ಬಹಿರಂಗ ಹರಾಜಿನಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಕಾರ್ಯದರ್ಶಿ ವೆಂಕಟೇಶ್, ಉಪಾಧ್ಯಕ್ಷ ನಂದೀಶ್, ಗ್ರಾಪಂ ಸದಸ್ಯರು ಇದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!