• Mon. May 20th, 2024

PLACE YOUR AD HERE AT LOWEST PRICE

ಕೋಲಾರ. ಜ .18 : ನಗರದ ಟಿಎಪಿಸಿಎಂಎಸ್ ಕಛೇರಿಯಲ್ಲಿ ಗುರುವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ವಡಗೂರು ರಾಮು ಅಧ್ಯಕ್ಷರಾಗಿ ಮತ್ತು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿ ಗೆಲುವು ಸಾಧಿಸಿದರು.

ನಂತರ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಮಾತನಾಡಿ ಈ ಸಂಸ್ಥೆಯಲ್ಲಿ ಮಾಜಿ ಶಾಸಕರ ನೇತೃತ್ವದಲ್ಲಿ ಅವಿರೋಧ ಆಯ್ಕೆ ಮಾಡಿದ 14 ಸದಸ್ಯರಿಗೂ ಕೃತಜ್ಞತೆಗಳು. ಮತ್ತು 5 ವರ್ಷದ ಆಡಳಿತ ಅವಧಿಯಲ್ಲಿ ನಮ್ಮ ಶಕ್ತಿಗೂ ಮೀರಿ ಈ ಸಂಸ್ಥೆ ಅಭಿವೃದ್ಧಿಗೆ ಶ್ರಮಿಸುತ್ತೇವೆ.

ಯಾವುದೇ ಗೊಂದಲವಿಲ್ಲದೆ ಆಚಾತುರ್ಯ ನಿರ್ಧಾರಗಳು ತೆಗೆದುಕೊಳ್ಳದೆ ಎಲ್ಲರ ಒಮ್ಮತದ ಮೇರೆಗೆ ಉತ್ತಮ ಕಾರ್ಯ ಯೋಜನೆಗಳ ರೂಪಿಸಲು ಸಹಕರಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ಶ್ರೀನಿವಾಸ್ ಗೌಡ, ನಾಗನಾಳ ಸೋಮಣ್ಣ, ತಂಬಳ್ಳಿ ಮುನಿಯಪ್ಪ, ಮುನಿರಾಜು, ಶಿಲ್ಪಾ ಮಂಜುನಾಥ್, ಸೇರಿದಂತೆ ಸದಸ್ಯರು ಮತ್ತು ಕಛೇರಿ ಸಿಬ್ಬಂದಿಗಳು ಇತರರು ಇದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!