• Fri. Oct 18th, 2024

ಮಕ್ಕಳ ಸುದ್ದಿ

  • Home
  • 6  ಮಕ್ಕಳಿಗೆ ಅಂಗಾಂಗ ದಾನ:ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೊಷಕರು

6  ಮಕ್ಕಳಿಗೆ ಅಂಗಾಂಗ ದಾನ:ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೊಷಕರು

ತುಮಕೂರು: ಮಗಳ ಸಾವಿನ ದುಃಖದಲ್ಲೂ ಸಹ ಆಕೆಯ ಅಂಗಾಂಗ ದಾನ‌ ಮಾಡುವ ಮೂಲಕ ಪೋಷಕರು ಸಾರ್ಥಕತೆಯನ್ನ ಮೆರೆದ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ. ತಿಪಟೂರು ನಗರದ ಹಳೆ ಪಾಳ್ಯ‌ ನಿವಾಸಿ ವಸಂತಕುಮಾರ್ ಮತ್ತು ದಿವ್ಯಾ ದಂಪತಿಯ 12 ವರ್ಷದ ಮಗಳು…

ಯರಗೋಳ, ಅಂತರಗಂಗೆಯಲ್ಲಿ ಸಾಹಸ ಕ್ರೀಡೆ ‘ಜಿಪ್ ಲೈನ್’ ನಿರ್ಮಿಸಲು ಯೋಜನೆ

-ಕೆ.ರಮೇಶ್. ಬಂಗಾರಪೇಟೆ.ಪ್ರವಾಸಿಗರನ್ನು ಹಾಗೂ ಯುವ ಜನತೆಯನ್ನು ಆಕರ್ಷಿಸಲು ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಅರಣ್ಯ ಪ್ರದೇಶದಲ್ಲಿ ಇಲಾಖೆಯು ಹಲವಾರು ಯೋಜನೆಗಳನ್ನು ರೂಪಿಸಿದ್ದು ತಾಲೂಕಿನ ಯರಗೋಳ ಬಳಿ ವೃಕ್ಷೋದ್ಯಾನದಲ್ಲಿ ಹಾಗೂ ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಜಿಪ್ ಲೈನ್ ನಿರ್ಮಿಸಲು ಮುಂದಾಗಿದೆ. ಜಿಲ್ಲಾಡಳಿತ ಹಾಗೂ…

ಕೋಲಾರ ಜಿಲ್ಲೆಯಲ್ಲಿ ನಿಧಾನ ವಿಷವಾಗುತ್ತಿರುವ ನೀರು !

-ಕೆ.ಎಸ್.ಗಣೇಶ್ ಕೋಲಾರ: ಹಲ್ಲು ಮೂಳೆಗಳ ಸವೆತ, ಕೀಲು ಮೊಣಕಾಲು ನೋವು, ಸವೆತ, ಹೃದಯ ಕಾಯಿಲೆಗಳಿಂದ ಹಠಾತ್ ಮರಣ, ಮೂತ್ರಪಿಂಡ ವೈಫಲ್ಯ, ಚರ್ಮ ವ್ಯಾದಿಗಳು, ನಿಯಂತ್ರಣಕ್ಕೆ ಸಿಗದ ಮಧುಮೇಹ, ಹಾರ್ಮೋನುಗಳಲ್ಲಿ ಏರುಪೇರು, ಥೈರಾಯ್ಡ್, ಸಂತಾನೋತ್ಪತ್ತಿ ಸಮಸ್ಯೆಗಳು, ಕಣ್ಣಿನ ಪೊರೆ, ಜೀರ್ಣಾಂಗ ಸಮಸ್ಯೆ ಹೀಗೆ ಜಿಲ್ಲೆಯ ಜನರು ಅನುಭವಿಸುತ್ತಿರುವ ನಾನಾ ಕಾಯಿಲೆಗಳಿಗೆ ಕುಡಿಯುವ ನೀರೂ ಕಾರಣ ಎಂಬ ಅಚ್ಚರಿಯ ಅಂಶ ಸಂಶೋಧನೆಯಿಂದ ಹೊರ ಬಿದ್ದಿದೆ. ಪ್ಲೋರೈಡ್  ಮಿಶ್ರಿತ ನೀರನ್ನು ನಿರಂತರವಾಗಿ ಸೇವಿಸುತ್ತಿರುವುರಿಂದ ಕೋಲಾರ ಜಿಲ್ಲೆಯ ಜನರು ಎದುರಿಸುತ್ತಿರುವ ಅನಾರೋಗ್ಯ ಸಮಸ್ಯೆಗಳ ಕುರಿತು ಶ್ರೀದೇವರಾಜ್ ಅರಸ್ ವೈದ್ಯಕೀಯ ಮಹಾವಿದ್ಯಾಲಯ ಜೀವ ರಸಾಯನ ಶಾಸ್ತ್ರ ವಿಭಾಗದ ಫ್ಲೋರೋಸಿಸ್ ರೀಸರ್ಚ್ ಅಂಡ್ ರೆಫೆರಲ್ ಲ್ಯಾಬ್  ವೈದ್ಯರು ಮತ್ತು ವಿಜ್ಞಾನಿಗಳನ್ನು ಒಳಗೊಂಡ ತಂಡ ಆಳವಾದ ಸಂಶೋಧನೆ ನಡೆಸುತ್ತಿದೆ. ಫ್ಲೋರೋಸಿಸ್ ಇತಿಹಾಸ: ಅಮೇರಿಕ ರಾಷ್ಟ್ರದ ಕೊಲೊರಾಡೋದಲ್ಲಿ, 1901 ರಲ್ಲಿ ವೈದ್ಯ ಕೆ.ಮೆಕ್ಕೆ ಮಕ್ಕಳ ಹಲ್ಲುಗಳ ಮೇಲೆ ಹಳದಿ ಕಲೆಗಳನ್ನು ಪರೀಕ್ಷಿಸಿ ಇದು ನೀರಿನ ಸರಬರಾಜಿನಲ್ಲಿ ಫ್ಲೋರೈಡ್ ಹೆಚ್ಚಿನ ಸಾಂದ್ರತೆಯೊಂದಿಗೆ ಸಂಬಂಧಿಸಿದೆ ಎಂದು ದೃಡೀಕರಿಸುತ್ತಾರೆ. ಹಲವು ಸಂಶೋಧನೆಗಳು ಮತ್ತು ಪ್ರಯೋಗಗಳಿಂದ ಹಲ್ಲುಗಳು ಹಳದಿಯಾಗಲು ಕಾರಣ ಫ್ಲೋರೈಡ್‌ನ ಅಕ ಸೇವನೆ ಎಂದು ಅರಿವಾಗುತ್ತದೆ. ಹಲ್ಲಿನ ಕೊಳೆತವನ್ನು ರಕ್ಷಿಸುವಲ್ಲಿ ಫ್ಲೋರೈಡ್ ಪ್ರಮುಖ ಪಾತ್ರವಹಿಸುತ್ತದೆ ಇಂಗ್ಲೆಂಡ್ ಸರ್ಕಾರವು 1970 ರ ದಶಕದಲ್ಲಿ ನೀರಿನ ಡೀಫ್ಲೋರೈಡೀಕರಣ ತಂತ್ರವನ್ನು ಪ್ರಾರಂಭಿಸಿತು, ಅಲ್ಲಿ ಫ್ಲೋರೈಡ್ ಅಲ್ಲದ ಪ್ರದೇಶಗಳಿಗೆ ಸರಬರಾಜು ಮಾಡುವ ಕುಡಿಯುವ ನೀರಿಗೆ ಕಡಿಮೆ ಪ್ರಮಾಣದಲ್ಲಿ ಫ್ಲೋರೈಡ್ ಅನ್ನು ಬೆರಸಲಾಗುತ್ತಿತ್ತು. ನಂತರ ದಂತ ವೈದ್ಯರು ಸಾಮಾನ್ಯ ಟೂತ್‌ಪೇಸ್ಟ್‌ನಲ್ಲಿ ಫ್ಲೋರೈಡ್ ಅನ್ನು ಸೂಕ್ತ ಪ್ರಮಾಣದಲ್ಲಿ ಸೇರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದರು. ಭಾರತದಲ್ಲಿ, 20 ನೇ ಶತಮಾನದವರೆಗೆ ಜನರು ಕುಡಿಯುವ, ಅಡುಗೆ ಮತ್ತು ಇತರ ಉಪಯುಕ್ತತೆಗಳಿಗಾಗಿ ಬಾವಿ ನೀರನ್ನು ಹೆಚ್ಚಾಗಿ ಬಳಸುತ್ತಿದ್ದರು. ಕ್ರಮೇಣ ಕೊಳವೆ ಬಾವಿಗಳಿಗೆ ಅವಲಂಬಿತರಾದರು. ಪ್ರಾರಂಭದಲ್ಲಿ ಇದರಿಂದ ಕಾಲರದಂತ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುವುದು ಎಂದು ವಿಶ್ಲೇಷಿಸಿದರು. ಆದರೆ ಕೊಳವೆ ಬಾವಿಗಳಿಂದ  ನೀರಿನ ಮಟ್ಟ ಕೆಳಗೆ ಹೋದಷ್ಟು ಇತರೆ ತೊಂದರೆಗಳು ಪ್ರಾರಂಭವಾದವು. ಅದರಲ್ಲಿ ಫ್ಲೋರೋಸಿಸ್ ಸಹ ಒಂದು. ಫ್ಲೋರೈಡೀಕರಣವು ಸ್ವಾಭಾವಿಕವಾಗಿ ಭೂಮಿಯ ಒಳಪದರದಲ್ಲಿ  ಸಂಭವಿಸಿರುವುದರಿಂದ, ಈ ನೀರಿನಲ್ಲಿನ ಫ್ಲೋರೈಡಿನ ನಿರ್ಮೂಲನೆ ಅಸಾಧ್ಯವಾಯಿತು. ಅಪಾಯಕಾರಿ ಮಟ್ಟ ವಿಶ್ವ ಆರೋಗ್ಯ ಸಂಸ್ಥೆಯು ವ್ಯಾಖ್ಯಾನಿಸಿದ ಹಾಗೆ ಕುಡಿಯುವ ನೀರಿನಲ್ಲಿ ಫ್ಲೋರೈಡ್‌ನ ಮಿತಿ 1.5 ಪಿಪಿಎಂ ವರೆಗೂ ಇರಬಹುದು. ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ, ಗರಿಷ್ಠ ದಾಖಲಾದ ನೀರಿನ ಫ್ಲೋರೈಡ್ ಮಟ್ಟವು 3.38 ಪಿಪಿಎಂಗೂ ಅಧಿಕವಾಗಿದೆ, ಇದನ್ನು ಹೆಚ್ಚುವರಿ ಫ್ಲೋರೈಡ್ ಎಂದು ಪರಿಗಣಿಸಲಾಗುತ್ತದೆ. ಹೀಗೆ ಫ್ಲೋರೈಡ್‌ಗೆ ತುತ್ತಾದ ಜನರು  ಫ್ಲೋರೋಸಿಸ್ ಎಂಬ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಬಹು ವಿವಿಧ ಆನಾರೋಗ್ಯ ಸಮಸ್ಯೆಗಳಿಂದ ನರಳುತ್ತಿರುವುದು ಸಂಶೋಧನೆಯಿಂದ ಬಹಿರಂಗವಾಗಿದೆ. ನೀರು – ಆಹಾರ ಫ್ಲೋರೈಡ್ ನೈಸರ್ಗಿಕವಾಗಿ ಫ್ಲೋರಿನ್ ಅನಿಲವಾಗಿ ಪ್ರಕಟವಾಗುತ್ತದೆ.ಇದು ಭೂಮಿಯ ಹೊರಪದರದಲ್ಲಿ 13 ನೇಅಂಶವಾಗಿ ಅತ್ಯಂತ ಹೇರಳವಾಗಿರುತ್ತದೆ. ಇದು ನೀರು, ಆಹಾರ ಮತ್ತು ಪಾನೀಯಗಳಲ್ಲಿ ಕಂಡುಬರುತ್ತದೆ. ಜನರು ಸೇವಿಸುವ ಹೆಚ್ಚಿನ…

ನಟನೆಯಲ್ಲಿ ಗೆದ್ದ ಗೀತಾ ರಾಘವೇಂದ್ರ, ರಕ್ಕಸಿಯನ್ನು ಪ್ರೇಮ ಮಯಿ ಯಾಗಿಸಿದ ಬೇಲೂರು ರಘುನಂದನ್ ಜನಮನ ಗೆದ್ದ ಪ್ರೇಮಮಯಿ ಹಿಡಿಂಬೆ.

ನಟನೆಯಲ್ಲಿ ಗೆದ್ದ ಗೀತಾ ರಾಘವೇಂದ್ರ, ರಕ್ಕಸಿಯನ್ನು ಪ್ರೇಮ ಮಯಿ ಯಾಗಿಸಿದ ಬೇಲೂರು ರಘುನಂದನ್ ಜನಮನ ಗೆದ್ದ ಪ್ರೇಮಮಯಿ ಹಿಡಿಂಬೆ. ಪ್ರೇಮ ಮಯಿ ಹಿಡಿಂಬೆ*” ನಾಟಕದಲ್ಲಿ ರಂಗವಿಜಯ ತಂಡದ ಗೀತಾ ರಾಘವೇಂದ್ರ ಅವರ ಏಕವ್ಯಕ್ತಿ ಅಭಿನಯ ರಾಕ್ಷಸರಲ್ಲೂ ಮನುಷ್ಯರಿಗಿಂತ ಮಿಗಿಲಾದ ಸದ್ಗುಣಗಳು, ಪ್ರೀತಿ,…

ಕರ್ನಾಟಕ ಯುವ ಮುನ್ನಡೆ ತಂಡದಿ0ದ ಪರಿಸರ ನ್ಯಾಯಕ್ಕಾಗಿ ಯುವ ಧ್ವನಿ ಘೋಷಣೆಯಡಿ “ಜೀವನದಿ ಪಾಲಾರ್ ಗಾಗಿ ನಮ್ಮ ಹೆಜ್ಜೆ” ಅರಿವಿನ ಜಾಥಾ ಯಶಸ್ವಿ:

ಕರ್ನಾಟಕ ಯುವ ಮುನ್ನಡೆ ತಂಡದಿ0ದ ಪರಿಸರ ನ್ಯಾಯಕ್ಕಾಗಿ ಯುವ ಧ್ವನಿ ಘೋಷಣೆಯಡಿ “ಜೀವನದಿ ಪಾಲಾರ್ ಗಾಗಿ ನಮ್ಮ ಹೆಜ್ಜೆ” ಅರಿವಿನ ಜಾಥಾ ಯಶಸ್ವಿ: ಕೋಲಾರ : ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ೪ ಸಾವಿರಕ್ಕೂ ಹೆಚ್ಚು ಕೆರೆಗಳು ಇದ್ದವು. ಇಂದು ಅಕಾಲಿಕ ಮಳೆ,…

ಶಾಲಾ ಮಕ್ಕಳಳಿಗೆ ವಾರದ 6ದಿನ ಮೊಟ್ಟೆ, ಅಜೀಂ ಪ್ರೇಮ್ ಜಿ ಪೌಂಡೇಷನ್ ನಿಂದ ನರವು:ಸಿಎಂ ಸಿದ್ದು ಉದ್ಘಾಟನೆ.

“ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ…

ವಿದ್ಯೆಗೆ ಪೂರಕ ವಾತಾವರಣ ಕಲ್ಪಿಸಿದರೆ ಅದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ:ಸೂಲಿಕುಂಟೆ ಆನಂದ್.

ಬಂಗಾರಪೇಟೆ:ಅನೇಕ ಗ್ರಾಮೀಣ ಮಕ್ಕಳಲ್ಲಿ ಓದುವ ಹಂಬಲವಿದ್ದರೂ ಅನುಕೂಲಗಳ ಕೊರತೆಯಿಂದ ವಿದ್ಯೆಯಿಂದ ಹಿಂದೆ ಸರಿಯುವಂತಾಗಿದೆ. ಅಂತಹ ಮಕ್ಕಳನ್ನು ಗುರುತಿಸಿ ವಿದ್ಯೆಗೆ ಪೂರಕ ವಾತಾವರಣ ಕಲ್ಪಿಸಿದರೆ ಅದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ ಎಂದು ದಲಿತ ಸಮಾಜ ಸೇನೆ ರಾಜ್ಯಧ್ಯಕ್ಷ ಸೂಲಿಕುಂಟೆ ಆನಂದ್ ಅಭಿಪ್ರಾಯಪಟ್ಟರು. ಅವರು…

ಮೂರನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಬಾಲಕರು.

ಅಪ್ರಾಪ್ತ ವಿದ್ಯಾರ್ಥಿಗಳು ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಬಳಿಕ ಹತ್ಯೆಗೈದಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕಿ ಮೂರನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಆಕೆಯ ಸೀನಿಯರ್‌ಗಳಾದ ಆರನೇ ತರಗತಿಯಲ್ಲಿ ಓದುತ್ತಿರುವ 12 ಮತ್ತು 13…

ಜನ್ಮದಿನಕ್ಕೊಂದು ಸಸಿ ನೆಟ್ಟು ಹಸಿರನ್ನು ಉಸಿರಾಗಿಸಿ – ಹೆಚ್.ಎನ್.ಮೂರ್ತಿ

ಕೋಲಾರ,ಜೂನ್ ೫ : ಹಸಿರೇ ಮುಂದಿನ ಪೀಳಿಗೆಗೆ ಉಸಿರು ಎಂಬುದನ್ನು ಅರಿತು, ಪ್ರತಿಯೊಬ್ಬರೂ ತಮ್ಮ ಜನ್ಮದಿನಕ್ಕೊಂದು ಸಸಿನೆಟ್ಟು ಹಸಿರನ್ನು ಉಸಿರಾಗಿಸಿ ಎಂದು ಕರ್ನಾಟಕ ಪರಿಸರ ಸಂರಕ್ಷಣಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಹೆಚ್.ಎನ್.ಮೂರ್ತಿ ಕರೆ ನೀಡಿದ್ದಾರೆ. ನಗರದ ನಚಿಕೇತ ನಿಲಯದ ಆವರಣದಲ್ಲಿ ಮಂಗಳವಾರ…

ಅನುಮತಿ ಇಲ್ಲದೆ ಕರ್ತವ್ಯದಲ್ಲಿರುವ ಸರ್ಕಾರಿ ಮಹಿಳಾ ಅಧಿಕಾರಿಯ ವಿಡಿಯೋ ಚಿತ್ರೀಕರಣ ಮಾಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಭೋವಿ ನೌಕರರ ಸಂಘದ ಜಿಲ್ಲಾ ಒಕ್ಕೂಟದಿಂದ ಆಗ್ರಹ

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ರವರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿರುವುದು ಹಾಗೂ ಮಹಿಳಾ ಅಧಿಕಾರಿಗಳ ಕಚೇರಿಯಲ್ಲಿ ಮೇಲಧಿಕಾರಿಗಳ ಅನುಮತಿ ಇಲ್ಲದೇ ಅಥವಾ ಅವರ ಅನುಮತಿಯೂ ಇಲ್ಲದೆ ಮೊಬೈಲ್ ಚಿತ್ರೀಕರಣ ಮಾಡಿರುವುದು ಕಾನೂನು ಬಾಹಿರವಾಗಿದ್ದು ವಿಡಿಯೋ ಚಿತ್ರೀಕರಣ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು…

You missed

error: Content is protected !!