ಕೆಜಿಎಫ್:ಪೊಲೀಸ್ ಇಲಾಖೆಯಿಂದ ಹುತಾತ್ಮ ದಿನಾಚರಣೆ.
ಕೋಲಾರ ಚಿನ್ನದ ಗಣಿ ಪ್ರದೇಶದ(ಕೆಜಿಎಫ್) ಚಾಂಫೀಯನ್ರೀಫ್ಸ್ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಹುತಾತ್ಮರ ಸ್ಮರಣಾರ್ಥವಾಗಿ ಮೌನ ಆಚರಿಸುವ ಮೂಲಕ ಅರ್ಥಪೂರ್ಣವಾಗಿ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಎಸ್.ಪಿ. ಡಾ|| ಕೆ.ಧರಣೀದೇವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹುತಾತ್ಮರ ದಿನಾಚರಣೆಯ ಕಾರ್ಯಕ್ರಮದಲ್ಲಿ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು…