• Sun. May 5th, 2024

ಎಸ್.ಮುನಿಸ್ವಾಮಿ ಸಂಸದ ಶಾಸಕ ಭವನಬಂಗಾರಪೇಟೆ ಡಾ.ಬಿ.ಆರ್.ಅಂಬೇಡ್ಕರ್

  • Home
  • ಅಂಬೇಡ್ಕರ್ ಭವನ ನಿರ್ಮಾಣದಲ್ಲಿ ರಾಜಕೀಯ ಬೇಡ: ಸಂಸದ ಎಸ್.ಮುನಿಸ್ವಾಮಿ.

ಅಂಬೇಡ್ಕರ್ ಭವನ ನಿರ್ಮಾಣದಲ್ಲಿ ರಾಜಕೀಯ ಬೇಡ: ಸಂಸದ ಎಸ್.ಮುನಿಸ್ವಾಮಿ.

ಬಂಗಾರಪೇಟೆ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಸ್ಥಳೀಯ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದ್ದು ಶಿಷ್ಠಾಚಾರ ಉಲ್ಲಂಘನೆಯಾಗಿದ್ದು, ಮತಗಳಿಕೆಗೋಸ್ಕರ ಅಂಬೇಡ್ಕರ ಭವನ ನಿರ್ಮಾಣದ ವಿಚಾರವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಬಾರದು ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು. ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ…

You missed

error: Content is protected !!