*ಬಿಜೆಪಿ ಕಾರ್ಯಕರ್ತರು ಸೈನಿಕರಂತೆ ಕೆಲಸ ಮಾಡಬೇಕು:ವಿಜಯೇಂದ್ರ.*
ಕೆಜಿಎಫ್:ಗಡಿಯಲ್ಲಿ ಸೈನಿಕ ತನ್ನ ಸಂಸಾರ, ಮಕ್ಕಳು, ಪರಿವಾರವನ್ನೆಲ್ಲ ಮರೆತು ಹಗಲಿರುಳು ಪಹರೆ ಕಾಯುವ ರೀತಿಯಲ್ಲಿ ಯುವ ಮೋರ್ಚಾ ಕಾರ್ಯಕರ್ತರೆಲ್ಲರೂ ಹಗಲಿರುಳು ವಿರಮಿಸದೇ ಚುನಾವಣೆ ಮುಗಿಯುವವರೆಗೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ದುಡಿಯಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದರು. ಅವರು ನಗರದ ಮಲಯಾಳಿ ಮೈದಾನದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ…