ಮೀನುಗಾರಿಕೆ ಇಲಾಖೆಯಲ್ಲಿ ಮೀನು ಕೃಷಿಕರ ದಿನಾಚರಣೆ.
ಕೆಜಿಎಫ್:ಕರ್ನಾಟಕ ರಾಜ್ಯವು ವಿಶಾಲವಾದ ಅನೇಕ ಜಲಸಂಪನ್ಮೂಲಗಳನ್ನು ಹೊಂದಿದ್ದು ಮೀನು ಅಭಿವೃದ್ದಿಗೆ ಹೆಚ್ಚು ಸೌಲಭ್ಯಗಳನ್ನು ನೀಡಿದೆ, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮೀನುಗಾರರ ಸಹಕಾರ ಒಕ್ಕೂಟಗಳ ರಾಜ್ಯಾಧ್ಯಕ್ಷ ಅ,ಮು,ಲಕ್ಷ್ಮೀನಾರಾಯಣ ಹೇಳಿದರು. ತಾಲ್ಲೂಕಿನ ಬೇತಮಂಗಲದ ಮೀನುಗಾರಿಗೆ ಇಲಾಖೆಯಲ್ಲಿ ಹಮ್ಮಿಕೊಂಡಿದ್ದ ಮೀನು…