• Sun. Sep 8th, 2024

ಚಿನ್ನ

  • Home
  • ಚಿನ್ನ ಕೊಟ್ಟ ಕೆಜಿಎಫ್‌ಗೆ ಕಸದ ತಿಪ್ಪೆಯ ಬಳುವಳಿ.. ..!

ಚಿನ್ನ ಕೊಟ್ಟ ಕೆಜಿಎಫ್‌ಗೆ ಕಸದ ತಿಪ್ಪೆಯ ಬಳುವಳಿ.. ..!

-ಡಾ.ನಾಗೇಶ್ ಹೆಗ್ಡೆ ಬೆಂಗಳೂರಿನ ಕಸವನ್ನು ಕೆಜಿಎಫ್‌ ಗೆ ಒಯ್ದು ಗುಡ್ಡೆ ಹಾಕುತ್ತಾರಂತೆ. ಐಷಾರಾಮಿ ಬಂಗ್ಲೆಯಲ್ಲಿರುವ ವ್ಯಕ್ತಿ ತನ್ನ ಮನೆಯ ಕಕ್ಕಸನ್ನು ಪಕ್ಕದ ಮನೆಯ ಗರೀಬನ ಅಂಗಳಕ್ಕೆ ಸುರಿದ ಹಾಗೆ. ಯಾಕೆ ಇಂಥ ದುರ್ಬುದ್ಧಿ ಬಂತು ಈ ಮಹಾನಗರದ ಮೇಧಾವಿಗಳಿಗೆ? ಮೊದಲನೆಯದಾಗಿ ಇದು…

ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆ:ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಆರೋಪ.

“ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ ಯಾರೂ ಕೂಡಾ ತಲೆಕೆಡಿಸಿಕೊಂಡಿಲ್ಲ” ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದರು. ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಕೋರಿಕೆಯ ಮೇರೆಗೆ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ…

ಲಕ್ಞ್ಮೀ ಪೂಜೆಗಿಟ್ಟಿದ್ದ ಚಿನ್ನ, ವಜ್ರಾಭರಣ ಕಳ್ಳತನ:ದೂರು ದಾಖಲು.

ದೀಪಾವಳಿ ಹಬ್ಬದ ಹಿನ್ನೆಲೆ, ಎಲ್ಲೆಡೆ ಸಂಭ್ರಮದಿಂದ ಲಕ್ಷ್ಮೀ ಪೂಜೆ ಮಾಡಲಾಗುತ್ತಿದೆ. ಆದರೆ, ಲಕ್ಷ್ಮೀ ಪೂಜೆ ಮಾಡುವ ವೇಳೆ ದೇವಿಗೆ ಹಾಕಿದ್ದ ವಜ್ರ ಮತ್ತು ಚಿನ್ನಾಭರಣಗಳು ಕಳ್ಳತನವಾಗಿದ್ದು, ಮನೆಯವರು ಕಂಗಾಲಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜವರೇಗೌಡ ನಗರದ ಅಪಾರ್ಟ್‌ಮೆಂಟ್ ನ  ಪ್ರೀತಿ ಎಂಬವರ ಮನೆಯಲ್ಲಿ ಪೂಜೆಗೆ ಇಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದೆ. ಲಕ್ಷ್ಮೀಪೂಜೆಗೆ ಒಂದು ಜೊತೆ ಬಳೆ, ಚಿನ್ನದ ಪೆಂಡೆಂಟ್, ಎರಡು ಜೊತೆ ವಜ್ರದ ಸ್ಟಡ್ಸ್, ಚಿನ್ನದ ಮಾಂಗಲ್ಯ ಸರ, ಎರಡು ಜೊತೆ ಚಿನ್ನದ ಕಿವಿ ಓಲೆ ಚಿನ್ನ ಹಾಗೂ ವಜ್ರದ ಓಲೆಗಳನ್ನು ಇಡಲಾಗಿತ್ತು.…

You missed

error: Content is protected !!